AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲ್‌ಡೌನ್ ಮನೆಗೆ ಎಂಟ್ರಿ ಕೊಟ್ಟ ನಾಗರಹಾವು.. ಸ್ಥಳೀಯರಿಗೆ ಸ್ನೇಕ್ ಶ್ಯಾಮ್ ಫುಲ್ ಕ್ಲಾಸ್!

ಮೈಸೂರು: ಕೊರೊನಾ ಪಾಸಿಟಿವ್ ನಿಂದಾಗಿ ಸೀಲ್ ಡೌನ್ ಆಗಿರುವ ಮೈಸೂರಿನ ತಿಲಕ್ ನಗರದ ಸಿ.ವಿ.ರಸ್ತೆಯ 8 ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದ ಉರಗ ತಜ್ಞ ಸ್ನೇಕ್ ಶ್ಯಾಮ್ ಸ್ಥಳಕ್ಕಾಗಮಿಸಿ ಮನೆಯಲ್ಲಿ ಅಡಗಿದ್ದ ನಾಗರಹಾವನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ನಾಗರಹಾವು ಪತ್ತೆಯಾದ ಮನೆಗೆ ಹೊಂದಿಕೊಂಡಿರುವ ಮೂರನೇ ಮನೆಯಲ್ಲಿ ಕೊರೊನಾ ಸೋಂಕು‌ ಕಂಡು ಬಂದಿದೆ. ಈ ವೇಳೆ ಬಹುತೇಕರು ಮಾಸ್ಕ್ ಹಾಕಿಕೊಳ್ಳದೇ ಇರುವುದನ್ನು ಕಂಡ ಸ್ನೇಕ್ ಶ್ಯಾಮ್ ಸ್ಥಳೀಯರಿಗೆ ಫುಲ್ ಕ್ಲಾಸ್ […]

ಸೀಲ್‌ಡೌನ್ ಮನೆಗೆ ಎಂಟ್ರಿ ಕೊಟ್ಟ ನಾಗರಹಾವು.. ಸ್ಥಳೀಯರಿಗೆ ಸ್ನೇಕ್ ಶ್ಯಾಮ್ ಫುಲ್ ಕ್ಲಾಸ್!
ಸಾಧು ಶ್ರೀನಾಥ್​
|

Updated on:Jul 18, 2020 | 5:00 PM

Share

ಮೈಸೂರು: ಕೊರೊನಾ ಪಾಸಿಟಿವ್ ನಿಂದಾಗಿ ಸೀಲ್ ಡೌನ್ ಆಗಿರುವ ಮೈಸೂರಿನ ತಿಲಕ್ ನಗರದ ಸಿ.ವಿ.ರಸ್ತೆಯ 8 ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದ ಉರಗ ತಜ್ಞ ಸ್ನೇಕ್ ಶ್ಯಾಮ್ ಸ್ಥಳಕ್ಕಾಗಮಿಸಿ ಮನೆಯಲ್ಲಿ ಅಡಗಿದ್ದ ನಾಗರಹಾವನ್ನು ರಕ್ಷಣೆ ಮಾಡಿದ್ದಾರೆ.

ಈ ವೇಳೆ ನಾಗರಹಾವು ಪತ್ತೆಯಾದ ಮನೆಗೆ ಹೊಂದಿಕೊಂಡಿರುವ ಮೂರನೇ ಮನೆಯಲ್ಲಿ ಕೊರೊನಾ ಸೋಂಕು‌ ಕಂಡು ಬಂದಿದೆ. ಈ ವೇಳೆ ಬಹುತೇಕರು ಮಾಸ್ಕ್ ಹಾಕಿಕೊಳ್ಳದೇ ಇರುವುದನ್ನು ಕಂಡ ಸ್ನೇಕ್ ಶ್ಯಾಮ್ ಸ್ಥಳೀಯರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ದೂರದ ಚೀನಾದಿಂದಲೇ‌ ಕೊರೊನಾ ವೈರಸ್ ಬಂದಿದೆ.. ಇನ್ನು ಮೂರನೇ ಮನೆಯಿಂದ ಕೊರೊನಾ ಬರುವುದಿಲ್ಲವೇ!? ದಯಾಮಾಡಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಸಲಹೆ ನೀಡಿ ಸ್ನೇಕ್ ಸಮೇತ.. ಸ್ನೇಕ್ ಶ್ಯಾಮ್ ತೆರಳಿದರು.

Published On - 4:57 pm, Sat, 18 July 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ