AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಕೇಂದ್ರದಲ್ಲಿ ಹಾವು, ಚೇಳು ಪ್ರತ್ಯಕ್ಷ! ವಲಸೆ ಕಾರ್ಮಿಕರಿಗೆ ಡವ ಡವ

ಯಾದಗಿರಿ: ವಡಗೇರ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿರುವ ವಲಸೆ ಕಾರ್ಮಿಕರಿಗೆ ಡವ ಡವ ಶುರುವಾಗಿದೆ. ಕ್ವಾರಂಟೈನ್ ಕೇಂದ್ರದ ಸುತ್ತ ಜಮೀನು ಇರುವ ಕಾರಣ ಇಲ್ಲಿ ಹಾವು, ಚೇಳುಗಳು ಪ್ರತ್ಯಕ್ಷವಾಗಿವೆ. ವಡಗೇರ ಕ್ವಾರಂಟೈನ್ ಕೇಂದ್ರ ಅವ್ಯವಸ್ಥೆಯ ಆಗಾರವಾಗಿದೆ. ಕೇಂದ್ರದಲ್ಲಿ ಎಲ್ಲಂದರಲ್ಲಿ ಹೊಲಸು, ಕಸ ಕಂಡುಬರುತ್ತಿದೆ. ಕ್ವಾರಂಟೈನ್ ಕೇಂದ್ರದಲ್ಲಿ ಇರಲು ವಲಸೆ ಕಾರ್ಮಿಕರು ಭಯ ಪಡುತ್ತಿದ್ದಾರೆ. ಅವ್ಯವಸ್ಥೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.  

ಕ್ವಾರಂಟೈನ್ ಕೇಂದ್ರದಲ್ಲಿ ಹಾವು, ಚೇಳು ಪ್ರತ್ಯಕ್ಷ! ವಲಸೆ ಕಾರ್ಮಿಕರಿಗೆ ಡವ ಡವ
ಸಾಧು ಶ್ರೀನಾಥ್​
| Edited By: |

Updated on:Jun 28, 2020 | 1:24 PM

Share

ಯಾದಗಿರಿ: ವಡಗೇರ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿರುವ ವಲಸೆ ಕಾರ್ಮಿಕರಿಗೆ ಡವ ಡವ ಶುರುವಾಗಿದೆ. ಕ್ವಾರಂಟೈನ್ ಕೇಂದ್ರದ ಸುತ್ತ ಜಮೀನು ಇರುವ ಕಾರಣ ಇಲ್ಲಿ ಹಾವು, ಚೇಳುಗಳು ಪ್ರತ್ಯಕ್ಷವಾಗಿವೆ.

ವಡಗೇರ ಕ್ವಾರಂಟೈನ್ ಕೇಂದ್ರ ಅವ್ಯವಸ್ಥೆಯ ಆಗಾರವಾಗಿದೆ. ಕೇಂದ್ರದಲ್ಲಿ ಎಲ್ಲಂದರಲ್ಲಿ ಹೊಲಸು, ಕಸ ಕಂಡುಬರುತ್ತಿದೆ. ಕ್ವಾರಂಟೈನ್ ಕೇಂದ್ರದಲ್ಲಿ ಇರಲು ವಲಸೆ ಕಾರ್ಮಿಕರು ಭಯ ಪಡುತ್ತಿದ್ದಾರೆ. ಅವ್ಯವಸ್ಥೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.

Published On - 12:56 pm, Sun, 28 June 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು