AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಕೇಂದ್ರದಲ್ಲಿ ಹಾವು, ಚೇಳು ಪ್ರತ್ಯಕ್ಷ! ವಲಸೆ ಕಾರ್ಮಿಕರಿಗೆ ಡವ ಡವ

ಯಾದಗಿರಿ: ವಡಗೇರ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿರುವ ವಲಸೆ ಕಾರ್ಮಿಕರಿಗೆ ಡವ ಡವ ಶುರುವಾಗಿದೆ. ಕ್ವಾರಂಟೈನ್ ಕೇಂದ್ರದ ಸುತ್ತ ಜಮೀನು ಇರುವ ಕಾರಣ ಇಲ್ಲಿ ಹಾವು, ಚೇಳುಗಳು ಪ್ರತ್ಯಕ್ಷವಾಗಿವೆ. ವಡಗೇರ ಕ್ವಾರಂಟೈನ್ ಕೇಂದ್ರ ಅವ್ಯವಸ್ಥೆಯ ಆಗಾರವಾಗಿದೆ. ಕೇಂದ್ರದಲ್ಲಿ ಎಲ್ಲಂದರಲ್ಲಿ ಹೊಲಸು, ಕಸ ಕಂಡುಬರುತ್ತಿದೆ. ಕ್ವಾರಂಟೈನ್ ಕೇಂದ್ರದಲ್ಲಿ ಇರಲು ವಲಸೆ ಕಾರ್ಮಿಕರು ಭಯ ಪಡುತ್ತಿದ್ದಾರೆ. ಅವ್ಯವಸ್ಥೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.  

ಕ್ವಾರಂಟೈನ್ ಕೇಂದ್ರದಲ್ಲಿ ಹಾವು, ಚೇಳು ಪ್ರತ್ಯಕ್ಷ! ವಲಸೆ ಕಾರ್ಮಿಕರಿಗೆ ಡವ ಡವ
ಸಾಧು ಶ್ರೀನಾಥ್​
| Edited By: |

Updated on:Jun 28, 2020 | 1:24 PM

Share

ಯಾದಗಿರಿ: ವಡಗೇರ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿರುವ ವಲಸೆ ಕಾರ್ಮಿಕರಿಗೆ ಡವ ಡವ ಶುರುವಾಗಿದೆ. ಕ್ವಾರಂಟೈನ್ ಕೇಂದ್ರದ ಸುತ್ತ ಜಮೀನು ಇರುವ ಕಾರಣ ಇಲ್ಲಿ ಹಾವು, ಚೇಳುಗಳು ಪ್ರತ್ಯಕ್ಷವಾಗಿವೆ.

ವಡಗೇರ ಕ್ವಾರಂಟೈನ್ ಕೇಂದ್ರ ಅವ್ಯವಸ್ಥೆಯ ಆಗಾರವಾಗಿದೆ. ಕೇಂದ್ರದಲ್ಲಿ ಎಲ್ಲಂದರಲ್ಲಿ ಹೊಲಸು, ಕಸ ಕಂಡುಬರುತ್ತಿದೆ. ಕ್ವಾರಂಟೈನ್ ಕೇಂದ್ರದಲ್ಲಿ ಇರಲು ವಲಸೆ ಕಾರ್ಮಿಕರು ಭಯ ಪಡುತ್ತಿದ್ದಾರೆ. ಅವ್ಯವಸ್ಥೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.

Published On - 12:56 pm, Sun, 28 June 20

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!