AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಕೇಂದ್ರದಲ್ಲಿ ಹಾವು, ಚೇಳು ಪ್ರತ್ಯಕ್ಷ! ವಲಸೆ ಕಾರ್ಮಿಕರಿಗೆ ಡವ ಡವ

ಯಾದಗಿರಿ: ವಡಗೇರ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿರುವ ವಲಸೆ ಕಾರ್ಮಿಕರಿಗೆ ಡವ ಡವ ಶುರುವಾಗಿದೆ. ಕ್ವಾರಂಟೈನ್ ಕೇಂದ್ರದ ಸುತ್ತ ಜಮೀನು ಇರುವ ಕಾರಣ ಇಲ್ಲಿ ಹಾವು, ಚೇಳುಗಳು ಪ್ರತ್ಯಕ್ಷವಾಗಿವೆ. ವಡಗೇರ ಕ್ವಾರಂಟೈನ್ ಕೇಂದ್ರ ಅವ್ಯವಸ್ಥೆಯ ಆಗಾರವಾಗಿದೆ. ಕೇಂದ್ರದಲ್ಲಿ ಎಲ್ಲಂದರಲ್ಲಿ ಹೊಲಸು, ಕಸ ಕಂಡುಬರುತ್ತಿದೆ. ಕ್ವಾರಂಟೈನ್ ಕೇಂದ್ರದಲ್ಲಿ ಇರಲು ವಲಸೆ ಕಾರ್ಮಿಕರು ಭಯ ಪಡುತ್ತಿದ್ದಾರೆ. ಅವ್ಯವಸ್ಥೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.  

ಕ್ವಾರಂಟೈನ್ ಕೇಂದ್ರದಲ್ಲಿ ಹಾವು, ಚೇಳು ಪ್ರತ್ಯಕ್ಷ! ವಲಸೆ ಕಾರ್ಮಿಕರಿಗೆ ಡವ ಡವ
ಸಾಧು ಶ್ರೀನಾಥ್​
| Edited By: |

Updated on:Jun 28, 2020 | 1:24 PM

Share

ಯಾದಗಿರಿ: ವಡಗೇರ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿರುವ ವಲಸೆ ಕಾರ್ಮಿಕರಿಗೆ ಡವ ಡವ ಶುರುವಾಗಿದೆ. ಕ್ವಾರಂಟೈನ್ ಕೇಂದ್ರದ ಸುತ್ತ ಜಮೀನು ಇರುವ ಕಾರಣ ಇಲ್ಲಿ ಹಾವು, ಚೇಳುಗಳು ಪ್ರತ್ಯಕ್ಷವಾಗಿವೆ.

ವಡಗೇರ ಕ್ವಾರಂಟೈನ್ ಕೇಂದ್ರ ಅವ್ಯವಸ್ಥೆಯ ಆಗಾರವಾಗಿದೆ. ಕೇಂದ್ರದಲ್ಲಿ ಎಲ್ಲಂದರಲ್ಲಿ ಹೊಲಸು, ಕಸ ಕಂಡುಬರುತ್ತಿದೆ. ಕ್ವಾರಂಟೈನ್ ಕೇಂದ್ರದಲ್ಲಿ ಇರಲು ವಲಸೆ ಕಾರ್ಮಿಕರು ಭಯ ಪಡುತ್ತಿದ್ದಾರೆ. ಅವ್ಯವಸ್ಥೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.

Published On - 12:56 pm, Sun, 28 June 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ