AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂತ್ರಸ್ತೆ ಕುಟುಂಬ ಬಹಳ ಭಯದಲ್ಲಿ ಬದುಕುತ್ತಿದ್ದಾರೆ; ಅಧಿವೇಶನದ ಸಂದರ್ಭವೆಂದು ನಾನು ದೂರು ನೀಡಿಲ್ಲ’

ಸಂತ್ರಸ್ತೆ ಕುಟುಂಬ ಬಹಳ ಭಯದಲ್ಲಿ ಬದುಕುತ್ತಿದ್ದಾರೆ. ಸಂತ್ರಸ್ತೆ ಕುಟುಂಬದ ಸದಸ್ಯರೊಬ್ಬರು ಸಂಪರ್ಕಿಸಿದ್ದರು. ಇದೊಂದು ಬಹಳ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಸಂತ್ರಸ್ತೆ, ಕುಟುಂಬದ ಬಗ್ಗೆ ವಿವರಣೆ ನೀಡಲಾಗುವುದಿಲ್ಲ ಎಂದು ದಿನೇಶ್​ ಹೇಳಿದರು.

‘ಸಂತ್ರಸ್ತೆ ಕುಟುಂಬ ಬಹಳ ಭಯದಲ್ಲಿ ಬದುಕುತ್ತಿದ್ದಾರೆ; ಅಧಿವೇಶನದ ಸಂದರ್ಭವೆಂದು ನಾನು ದೂರು ನೀಡಿಲ್ಲ’
ದೂರು ಹಿಂಪಡೆಯಲಿ ನಿರ್ಧರಿಸಿದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು?
KUSHAL V
| Edited By: |

Updated on: Mar 02, 2021 | 8:55 PM

Share

ಬೆಂಗಳೂರು: ನಾನು ನೀಡಿರುವ ದೂರಿನ ಬಗ್ಗೆ ಮಾಹಿತಿ ಪಡೆದುಕೊಂಡರು. ನಾನು ನೀಡಿರುವ ದೂರನ್ನು ಪೊಲೀಸರು ಸ್ವೀಕರಿಸಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಬಗ್ಗೆ ಕಬ್ಬನ್​ಪಾರ್ಕ್​ ಠಾಣೆ ಸಮೀಪ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಹೇಳಿದರು. ಸಂತ್ರಸ್ತೆ ಕುಟುಂಬ ಬಹಳ ಭಯದಲ್ಲಿ ಬದುಕುತ್ತಿದ್ದಾರೆ. ಸಂತ್ರಸ್ತೆ ಕುಟುಂಬದ ಸದಸ್ಯರೊಬ್ಬರು ಸಂಪರ್ಕಿಸಿದ್ದರು. ನಿನ್ನೆ ನನ್ನನ್ನು ಸಂಪರ್ಕಿಸಿದ್ದ ಸಂತ್ರಸ್ತೆ ಕುಟುಂಬ ಸದಸ್ಯರು. ವಕೀಲರ ಜೊತೆ ಚರ್ಚಿಸಿ ಪೊಲೀಸರಿಗೆ ದೂರು ನೀಡಿದ್ದೇನೆ. ಇದೊಂದು ಬಹಳ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಸಂತ್ರಸ್ತೆ, ಕುಟುಂಬದ ಬಗ್ಗೆ ವಿವರಣೆ ನೀಡಲಾಗುವುದಿಲ್ಲ ಎಂದು ದಿನೇಶ್​ ಹೇಳಿದರು.

ಅಧಿವೇಶನದ ಸಂದರ್ಭವೆಂದು ಈಗ ನಾನು ದೂರು ನೀಡಿಲ್ಲ. ಅಧಿವೇಶನ ಯಾವಾಗ ಇದೆ ಎಂದು ನನಗೆ ಗೊತ್ತಿಲ್ಲ. ಸಂತ್ರಸ್ತೆ ಕುಟುಂಬಸ್ಥರ ಮಾಹಿತಿ ಮೇರೆಗೆ ದೂರು ನೀಡಿದ್ದೇನೆ ಎಂದು ಕಬ್ಬನ್​ಪಾರ್ಕ್​ ಸಮೀಪ ದಿನೇಶ್ ಕಲ್ಲಹಳ್ಳಿ ಹೇಳಿದರು.

ಪೊಲೀಸ್​ ಎಸ್ಕಾರ್ಟ್​ನಲ್ಲಿ ಹೊರಟ ದಿನೇಶ್​ ಈ ನಡುವೆ, ದಿನೇಶ್ ಕಲ್ಲಹಳ್ಳಿಯಿಂದ ದೂರು ಸ್ವೀಕರಿಸಿದ ಪೊಲೀಸರು ಕಾರ್ಯಕರ್ತನ ಹೇಳಿಕೆಯನ್ನ ವಿಡಿಯೋ ರೆಕಾರ್ಡ್‌ ಮಾಡಿದ್ದಾರೆ. ಬಳಿಕ ಕಬ್ಬನ್​ಪಾರ್ಕ್​ ಠಾಣೆಯಿಂದ ಭದ್ರತೆಯಲ್ಲಿ ದಿನೇಶ್​ ಠಾಣೆಯಿಂದ ಹೊರಟರು. ದಿನೇಶ್​ ಕಲ್ಲಹಳ್ಳಿ ತೆರಳ್ತಿರುವ ಕಾರಿನಲ್ಲಿ ಪೊಲೀಸರೂ ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಸಿಎಂ ಜೊತೆ ಚರ್ಚಿಸಿದ ಗೃಹಸಚಿವ ಬೊಮ್ಮಾಯಿ ಈ ಮಧ್ಯೆ, ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಬಯಲಾಗುತ್ತಿದ್ದಂತೆ ಸಿಎಂ ಜೊತೆ ಗೃಹಸಚಿವ ಬೊಮ್ಮಾಯಿ ಚರ್ಚೆ ನಡೆಸಿದರು. ಸಿಎಂ ಅಧಿಕೃತ ನಿವಾಸ ಕಾವೇರಿಗೆ ತೆರಳಿದ ಬೊಮ್ಮಾಯಿ ಮುಖ್ಯಮಂತ್ರಿ ಜೊತೆ ಗುಪ್ತಚರ ಇಲಾಖೆಯ ಎಡಿಜಿಪಿ ದಯಾನಂದ್ ಸಹ ಆಗಮಿಸಿದರು.

ಇದನ್ನೂ ಓದಿ: ‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’

ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ‘ಸಿಡಿ’ದ ರಾಸಲೀಲೆ ಕರ್ಮಕಾಂಡ: ರಮೇಶ್ ಜಾರಕಿಹೊಳಿ ಹಸಿಬಿಸಿ ದೃಶ್ಯ ರಿಲೀಸ್​

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ