Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಟ್ ವಿಚಾರವಾಗಿ ಯೋಧನ ಕುಟುಂಬಸ್ಥರ ಮೇಲೆ BJP ಮುಖಂಡನಿಂದ ಹಲ್ಲೆ ಆರೋಪ.. DC ಮೊರೆ ಹೋದ ಮಹಿಳೆ

ಬೆಳಗಾವಿ: ಸೈಟ್ ವಿಚಾರವಾಗಿ ಯೋಧನ ಕುಟುಂಬಸ್ಥರ ಮೇಲೆ ಬಿಜೆಪಿ ಮುಖಂಡ ಮುರುಘೇಂದ್ರಗೌಡ ಪಾಟೀಲ್ ಸೇರಿ ಇಬ್ಬರು ಸಂಗಡಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸೈಟ್ ವಿಚಾರವಾಗಿ ಯೋಧನ ಕುಟುಂಬಸ್ಥರ ಮೇಲೆ BJP ಮುಖಂಡನಿಂದ ಹಲ್ಲೆ ಆರೋಪ.. DC ಮೊರೆ ಹೋದ ಮಹಿಳೆ
ಮಗನ ಮೇಲಾಗಿರುವ ಹಲ್ಲೆ ತೋರಿಸಿ ಕಣ್ಣೀರು ಹಾಕುತ್ತಿರುವ ಯೋಧನ ಪತ್ನಿ ಇಂದಿರಾ
Follow us
ಆಯೇಷಾ ಬಾನು
|

Updated on: Feb 03, 2021 | 9:14 AM

ಬೆಳಗಾವಿ: ಸೈಟ್ ವಿಚಾರವಾಗಿ ಯೋಧನ ಕುಟುಂಬಸ್ಥರ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ ನಡೆದಿರುವ ಘಟನೆ ಬೆಳಗಾವಿ ತಾಲೂಕಿನ ಕಣಬರಗಿಯಲ್ಲಿ ನಡೆದಿದೆ. ಜಿಲ್ಲಾ ಬಿಜೆಪಿ ಮುಖಂಡ ಮುರುಘೇಂದ್ರಗೌಡ ಪಾಟೀಲ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಜನವರಿ 31ರಂದು ಯೋಧ ಭೀಮಪ್ಪ ನರಸಗೋಳ ಮಗ ವಿಜಯ್‌ ಮೇಲೆ ರಾಡ್‌ನಿಂದ ಮನಬಂದಂತೆ ಜಿಲ್ಲಾ ಬಿಜೆಪಿ ಮುಖಂಡ ಮುರುಘೇಂದ್ರಗೌಡ ಪಾಟೀಲ್ ಹಾಗೂ ಇಬ್ಬರು ಸಂಗಡಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ರೂ ದೂರು ಸ್ವೀಕರಿಸಲಿಲ್ಲ ಎಂದು ಮಾಳಮಾರುತಿ ಪೊಲೀಸರ ವಿರುದ್ಧ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ರಾಜಿಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ ಎಂದು ಮಾಳಮಾರುತಿ ಸಿಪಿಐ ಸೂಚಿಸಿದ್ರು ಎಂದು ಯೋಧನ ಪತ್ನಿ ಆರೋಪಿಸಿದ್ದಾರೆ. ಗಾಯಾಳು ಮಗ, ಇಬ್ಬರು ಮಕ್ಕಳ ಸಮೇತ ಯೋಧನ ಪತ್ನಿ ಇಂದಿರಾ ಆಗಮಿಸಿ ಡಿಸಿಗೆ ದೂರು ನೀಡಿದ್ದಾರೆ.

2005ರಲ್ಲಿ ಯೋಧ ಭೀಮಪ್ಪ ನರಸಗೋಳ ಸೈಟ್ ಖರೀದಿಸಿದ್ದು ಕಣಬರಗಿ ಬಸ್‌ನಿಲ್ದಾಣ ಬಳಿಯ‌ ಪ್ಲಾಟ್ ನಂಬರ್ 423/1/1 ಕುರಿತು ವಿವಾದವಾಗಿದೆ. ರಾಡ್​ನಿಂದ ಮಗನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆದಷ್ಟು ಬೇಗ ಕ್ರಮ ಕೈಗೊಳ್ಳಿ, ನ್ಯಾಯ ದೊರಕಿಸಿಕೊಡಿ ಎಂದು ಯೋಧ ಭೀಮಪ್ಪ ನರಸಗೋಳ ಪತ್ನಿ ಇಂದಿರಾ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾರೆ.

ಗಡಿ ಕಾಯುವ ಯೋಧನ ಕುಟುಂಬಕ್ಕೆ BBMP, BWSSB ಮೋಸ?

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು