AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಮಿಕ್ಸಿ, DVD ಪ್ಲೇಯರ್ ಕದ್ದೊಯ್ದ ಪುತ್ರ ಜೈಲುಪಾಲು!

ಕೊಡಗು: ತಂದೆ ಮನೆಯಲ್ಲೇ ಕಳವು ಮಾಡಿದ್ದ ಸುಪುತ್ರನೊಬ್ಬ ಜೈಲುಪಾಲಾಗಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆಯ ಗಣಪತಿ ನಗರದಲ್ಲಿ ನಡೆದಿದೆ. ತನ್ನ ತಂದೆ ತಮಿಳರ ಆರ್ಮುಗಂ ಮನೆಯಲ್ಲಿ ಕಳ್ಳತನ ಮಾಡಿದ್ದ ಮಗ ಸತ್ಯ ಜೈಲು ಸೇರಿದ್ದಾನೆ. ಅಂದ ಹಾಗೆ, ಸತ್ಯ ತನ್ನ ತಂದೆಯ ಮನೆಯಿಂದ ಮಿಕ್ಸಿ, DVD ಪ್ಲೇಯರ್​ ಸೇರಿದಂತೆ ಮತ್ತಿತ್ತರ ವಸ್ತುಗಳನ್ನು ಕದ್ದೊಯ್ದಿದ್ದನು. ಆರ್ಮುಗಂ ದೂರು ನೀಡಿದ ಹಿನ್ನೆಲೆಯಲ್ಲಿ ಮಗ ಸತ್ಯನನ್ನ ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಮಿಕ್ಸಿ ಹಾಗೂ DVD ಪ್ಲೇಯರ್​ನ ವಶಕ್ಕೆ ಪಡೆದಿದ್ದಾರೆ.

ತಂದೆಯ ಮಿಕ್ಸಿ, DVD ಪ್ಲೇಯರ್ ಕದ್ದೊಯ್ದ ಪುತ್ರ ಜೈಲುಪಾಲು!
KUSHAL V
|

Updated on: Oct 31, 2020 | 12:00 PM

Share

ಕೊಡಗು: ತಂದೆ ಮನೆಯಲ್ಲೇ ಕಳವು ಮಾಡಿದ್ದ ಸುಪುತ್ರನೊಬ್ಬ ಜೈಲುಪಾಲಾಗಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆಯ ಗಣಪತಿ ನಗರದಲ್ಲಿ ನಡೆದಿದೆ. ತನ್ನ ತಂದೆ ತಮಿಳರ ಆರ್ಮುಗಂ ಮನೆಯಲ್ಲಿ ಕಳ್ಳತನ ಮಾಡಿದ್ದ ಮಗ ಸತ್ಯ ಜೈಲು ಸೇರಿದ್ದಾನೆ.

ಅಂದ ಹಾಗೆ, ಸತ್ಯ ತನ್ನ ತಂದೆಯ ಮನೆಯಿಂದ ಮಿಕ್ಸಿ, DVD ಪ್ಲೇಯರ್​ ಸೇರಿದಂತೆ ಮತ್ತಿತ್ತರ ವಸ್ತುಗಳನ್ನು ಕದ್ದೊಯ್ದಿದ್ದನು. ಆರ್ಮುಗಂ ದೂರು ನೀಡಿದ ಹಿನ್ನೆಲೆಯಲ್ಲಿ ಮಗ ಸತ್ಯನನ್ನ ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಮಿಕ್ಸಿ ಹಾಗೂ DVD ಪ್ಲೇಯರ್​ನ ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ