AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!

ಶಿವಮೊಗ್ಗ: ತಾಯಿಯ ಅಂತ್ಯ ಸಂಸ್ಕಾರ ಮಾಡಲು ಆಕೆಯ ಪುತ್ರನಿಗೆ ತಂದೆಯೇ ಜಾಗ ನೀಡದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡಗುಡ್ಡೆನಲ್ಲಿ ನಡೆದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಣೇಶ್​ ತಾಯಿ ನಾಗರತ್ನ(50) ನಿನ್ನೆ ಅಸುನೀಗಿದ್ದರು. ಹಾಗಾಗಿ, ಗಣೇಶ್ ತಮ್ಮ ಕುಟುಂಬದ ಜಮೀನಿನಲ್ಲಿ ನಾಗರತ್ನರ ಅಂತ್ಯಕ್ರಿಯೆಗೆ ಮುಂದಾಗಿದ್ದರು. ಆದರೆ, ಗಣೇಶ್​ ತಂದೆ ಹಾಗೂ ನಾಗರತ್ನ ಪತಿ ನಾಗರಾಜ್..​ ತನ್ನ ಮೊದಲನೇ ಹೆಂಡತಿಯ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸಿದ್ದಾರೆ. ನಾಗರಾಜ್​ ತನ್ನ ಜಮೀನಿನಲ್ಲಿ ಪತ್ನಿ ಅಂತ್ಯಕ್ರಿಯೆಗೆ ಒಪ್ಪುತ್ತಿಲ್ಲ. ತಮ್ಮ ಮನೆಬಾಗಿಲು ಹಾಕಿಕೊಂಡು […]

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!
KUSHAL V
|

Updated on: Oct 17, 2020 | 12:15 PM

Share

ಶಿವಮೊಗ್ಗ: ತಾಯಿಯ ಅಂತ್ಯ ಸಂಸ್ಕಾರ ಮಾಡಲು ಆಕೆಯ ಪುತ್ರನಿಗೆ ತಂದೆಯೇ ಜಾಗ ನೀಡದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡಗುಡ್ಡೆನಲ್ಲಿ ನಡೆದಿದೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಣೇಶ್​ ತಾಯಿ ನಾಗರತ್ನ(50) ನಿನ್ನೆ ಅಸುನೀಗಿದ್ದರು. ಹಾಗಾಗಿ, ಗಣೇಶ್ ತಮ್ಮ ಕುಟುಂಬದ ಜಮೀನಿನಲ್ಲಿ ನಾಗರತ್ನರ ಅಂತ್ಯಕ್ರಿಯೆಗೆ ಮುಂದಾಗಿದ್ದರು. ಆದರೆ, ಗಣೇಶ್​ ತಂದೆ ಹಾಗೂ ನಾಗರತ್ನ ಪತಿ ನಾಗರಾಜ್..​ ತನ್ನ ಮೊದಲನೇ ಹೆಂಡತಿಯ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸಿದ್ದಾರೆ.

ನಾಗರಾಜ್​ ತನ್ನ ಜಮೀನಿನಲ್ಲಿ ಪತ್ನಿ ಅಂತ್ಯಕ್ರಿಯೆಗೆ ಒಪ್ಪುತ್ತಿಲ್ಲ. ತಮ್ಮ ಮನೆಬಾಗಿಲು ಹಾಕಿಕೊಂಡು ನಾಗರಾಜ್ ರಾತ್ರಿಯಿಡಿ ಒಳಗೆ ಕೂತಿದ್ದಾರಂತೆ. ಈ ಹಿನ್ನೆಲೆಯಲ್ಲಿ ಗಣೇಶ್​ ಮನೆ ಮುಂದೆ ತಾಯಿಯ ಶವವನ್ನಿಟ್ಟು ಕೂತಿದ್ದಾರೆ. ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ರಿಪ್ಪನ್ ಪೇಟೆ ಠಾಣೆ ಪೊಲೀಸರ ಭೇಟಿ ಕೊಟ್ಟು ಮಾತುಕತೆ ನಡೆಸಿದರು.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ