AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!

ಶಿವಮೊಗ್ಗ: ತಾಯಿಯ ಅಂತ್ಯ ಸಂಸ್ಕಾರ ಮಾಡಲು ಆಕೆಯ ಪುತ್ರನಿಗೆ ತಂದೆಯೇ ಜಾಗ ನೀಡದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡಗುಡ್ಡೆನಲ್ಲಿ ನಡೆದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಣೇಶ್​ ತಾಯಿ ನಾಗರತ್ನ(50) ನಿನ್ನೆ ಅಸುನೀಗಿದ್ದರು. ಹಾಗಾಗಿ, ಗಣೇಶ್ ತಮ್ಮ ಕುಟುಂಬದ ಜಮೀನಿನಲ್ಲಿ ನಾಗರತ್ನರ ಅಂತ್ಯಕ್ರಿಯೆಗೆ ಮುಂದಾಗಿದ್ದರು. ಆದರೆ, ಗಣೇಶ್​ ತಂದೆ ಹಾಗೂ ನಾಗರತ್ನ ಪತಿ ನಾಗರಾಜ್..​ ತನ್ನ ಮೊದಲನೇ ಹೆಂಡತಿಯ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸಿದ್ದಾರೆ. ನಾಗರಾಜ್​ ತನ್ನ ಜಮೀನಿನಲ್ಲಿ ಪತ್ನಿ ಅಂತ್ಯಕ್ರಿಯೆಗೆ ಒಪ್ಪುತ್ತಿಲ್ಲ. ತಮ್ಮ ಮನೆಬಾಗಿಲು ಹಾಕಿಕೊಂಡು […]

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!
KUSHAL V
|

Updated on: Oct 17, 2020 | 12:15 PM

Share

ಶಿವಮೊಗ್ಗ: ತಾಯಿಯ ಅಂತ್ಯ ಸಂಸ್ಕಾರ ಮಾಡಲು ಆಕೆಯ ಪುತ್ರನಿಗೆ ತಂದೆಯೇ ಜಾಗ ನೀಡದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡಗುಡ್ಡೆನಲ್ಲಿ ನಡೆದಿದೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಣೇಶ್​ ತಾಯಿ ನಾಗರತ್ನ(50) ನಿನ್ನೆ ಅಸುನೀಗಿದ್ದರು. ಹಾಗಾಗಿ, ಗಣೇಶ್ ತಮ್ಮ ಕುಟುಂಬದ ಜಮೀನಿನಲ್ಲಿ ನಾಗರತ್ನರ ಅಂತ್ಯಕ್ರಿಯೆಗೆ ಮುಂದಾಗಿದ್ದರು. ಆದರೆ, ಗಣೇಶ್​ ತಂದೆ ಹಾಗೂ ನಾಗರತ್ನ ಪತಿ ನಾಗರಾಜ್..​ ತನ್ನ ಮೊದಲನೇ ಹೆಂಡತಿಯ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸಿದ್ದಾರೆ.

ನಾಗರಾಜ್​ ತನ್ನ ಜಮೀನಿನಲ್ಲಿ ಪತ್ನಿ ಅಂತ್ಯಕ್ರಿಯೆಗೆ ಒಪ್ಪುತ್ತಿಲ್ಲ. ತಮ್ಮ ಮನೆಬಾಗಿಲು ಹಾಕಿಕೊಂಡು ನಾಗರಾಜ್ ರಾತ್ರಿಯಿಡಿ ಒಳಗೆ ಕೂತಿದ್ದಾರಂತೆ. ಈ ಹಿನ್ನೆಲೆಯಲ್ಲಿ ಗಣೇಶ್​ ಮನೆ ಮುಂದೆ ತಾಯಿಯ ಶವವನ್ನಿಟ್ಟು ಕೂತಿದ್ದಾರೆ. ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ರಿಪ್ಪನ್ ಪೇಟೆ ಠಾಣೆ ಪೊಲೀಸರ ಭೇಟಿ ಕೊಟ್ಟು ಮಾತುಕತೆ ನಡೆಸಿದರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ