AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!

ಶಿವಮೊಗ್ಗ: ತಾಯಿಯ ಅಂತ್ಯ ಸಂಸ್ಕಾರ ಮಾಡಲು ಆಕೆಯ ಪುತ್ರನಿಗೆ ತಂದೆಯೇ ಜಾಗ ನೀಡದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡಗುಡ್ಡೆನಲ್ಲಿ ನಡೆದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಣೇಶ್​ ತಾಯಿ ನಾಗರತ್ನ(50) ನಿನ್ನೆ ಅಸುನೀಗಿದ್ದರು. ಹಾಗಾಗಿ, ಗಣೇಶ್ ತಮ್ಮ ಕುಟುಂಬದ ಜಮೀನಿನಲ್ಲಿ ನಾಗರತ್ನರ ಅಂತ್ಯಕ್ರಿಯೆಗೆ ಮುಂದಾಗಿದ್ದರು. ಆದರೆ, ಗಣೇಶ್​ ತಂದೆ ಹಾಗೂ ನಾಗರತ್ನ ಪತಿ ನಾಗರಾಜ್..​ ತನ್ನ ಮೊದಲನೇ ಹೆಂಡತಿಯ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸಿದ್ದಾರೆ. ನಾಗರಾಜ್​ ತನ್ನ ಜಮೀನಿನಲ್ಲಿ ಪತ್ನಿ ಅಂತ್ಯಕ್ರಿಯೆಗೆ ಒಪ್ಪುತ್ತಿಲ್ಲ. ತಮ್ಮ ಮನೆಬಾಗಿಲು ಹಾಕಿಕೊಂಡು […]

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!
KUSHAL V
|

Updated on: Oct 17, 2020 | 12:15 PM

Share

ಶಿವಮೊಗ್ಗ: ತಾಯಿಯ ಅಂತ್ಯ ಸಂಸ್ಕಾರ ಮಾಡಲು ಆಕೆಯ ಪುತ್ರನಿಗೆ ತಂದೆಯೇ ಜಾಗ ನೀಡದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡಗುಡ್ಡೆನಲ್ಲಿ ನಡೆದಿದೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಣೇಶ್​ ತಾಯಿ ನಾಗರತ್ನ(50) ನಿನ್ನೆ ಅಸುನೀಗಿದ್ದರು. ಹಾಗಾಗಿ, ಗಣೇಶ್ ತಮ್ಮ ಕುಟುಂಬದ ಜಮೀನಿನಲ್ಲಿ ನಾಗರತ್ನರ ಅಂತ್ಯಕ್ರಿಯೆಗೆ ಮುಂದಾಗಿದ್ದರು. ಆದರೆ, ಗಣೇಶ್​ ತಂದೆ ಹಾಗೂ ನಾಗರತ್ನ ಪತಿ ನಾಗರಾಜ್..​ ತನ್ನ ಮೊದಲನೇ ಹೆಂಡತಿಯ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸಿದ್ದಾರೆ.

ನಾಗರಾಜ್​ ತನ್ನ ಜಮೀನಿನಲ್ಲಿ ಪತ್ನಿ ಅಂತ್ಯಕ್ರಿಯೆಗೆ ಒಪ್ಪುತ್ತಿಲ್ಲ. ತಮ್ಮ ಮನೆಬಾಗಿಲು ಹಾಕಿಕೊಂಡು ನಾಗರಾಜ್ ರಾತ್ರಿಯಿಡಿ ಒಳಗೆ ಕೂತಿದ್ದಾರಂತೆ. ಈ ಹಿನ್ನೆಲೆಯಲ್ಲಿ ಗಣೇಶ್​ ಮನೆ ಮುಂದೆ ತಾಯಿಯ ಶವವನ್ನಿಟ್ಟು ಕೂತಿದ್ದಾರೆ. ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ರಿಪ್ಪನ್ ಪೇಟೆ ಠಾಣೆ ಪೊಲೀಸರ ಭೇಟಿ ಕೊಟ್ಟು ಮಾತುಕತೆ ನಡೆಸಿದರು.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ