AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!

ಶಿವಮೊಗ್ಗ: ತಾಯಿಯ ಅಂತ್ಯ ಸಂಸ್ಕಾರ ಮಾಡಲು ಆಕೆಯ ಪುತ್ರನಿಗೆ ತಂದೆಯೇ ಜಾಗ ನೀಡದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡಗುಡ್ಡೆನಲ್ಲಿ ನಡೆದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಣೇಶ್​ ತಾಯಿ ನಾಗರತ್ನ(50) ನಿನ್ನೆ ಅಸುನೀಗಿದ್ದರು. ಹಾಗಾಗಿ, ಗಣೇಶ್ ತಮ್ಮ ಕುಟುಂಬದ ಜಮೀನಿನಲ್ಲಿ ನಾಗರತ್ನರ ಅಂತ್ಯಕ್ರಿಯೆಗೆ ಮುಂದಾಗಿದ್ದರು. ಆದರೆ, ಗಣೇಶ್​ ತಂದೆ ಹಾಗೂ ನಾಗರತ್ನ ಪತಿ ನಾಗರಾಜ್..​ ತನ್ನ ಮೊದಲನೇ ಹೆಂಡತಿಯ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸಿದ್ದಾರೆ. ನಾಗರಾಜ್​ ತನ್ನ ಜಮೀನಿನಲ್ಲಿ ಪತ್ನಿ ಅಂತ್ಯಕ್ರಿಯೆಗೆ ಒಪ್ಪುತ್ತಿಲ್ಲ. ತಮ್ಮ ಮನೆಬಾಗಿಲು ಹಾಕಿಕೊಂಡು […]

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!
KUSHAL V
|

Updated on: Oct 17, 2020 | 12:15 PM

Share

ಶಿವಮೊಗ್ಗ: ತಾಯಿಯ ಅಂತ್ಯ ಸಂಸ್ಕಾರ ಮಾಡಲು ಆಕೆಯ ಪುತ್ರನಿಗೆ ತಂದೆಯೇ ಜಾಗ ನೀಡದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡಗುಡ್ಡೆನಲ್ಲಿ ನಡೆದಿದೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಣೇಶ್​ ತಾಯಿ ನಾಗರತ್ನ(50) ನಿನ್ನೆ ಅಸುನೀಗಿದ್ದರು. ಹಾಗಾಗಿ, ಗಣೇಶ್ ತಮ್ಮ ಕುಟುಂಬದ ಜಮೀನಿನಲ್ಲಿ ನಾಗರತ್ನರ ಅಂತ್ಯಕ್ರಿಯೆಗೆ ಮುಂದಾಗಿದ್ದರು. ಆದರೆ, ಗಣೇಶ್​ ತಂದೆ ಹಾಗೂ ನಾಗರತ್ನ ಪತಿ ನಾಗರಾಜ್..​ ತನ್ನ ಮೊದಲನೇ ಹೆಂಡತಿಯ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸಿದ್ದಾರೆ.

ನಾಗರಾಜ್​ ತನ್ನ ಜಮೀನಿನಲ್ಲಿ ಪತ್ನಿ ಅಂತ್ಯಕ್ರಿಯೆಗೆ ಒಪ್ಪುತ್ತಿಲ್ಲ. ತಮ್ಮ ಮನೆಬಾಗಿಲು ಹಾಕಿಕೊಂಡು ನಾಗರಾಜ್ ರಾತ್ರಿಯಿಡಿ ಒಳಗೆ ಕೂತಿದ್ದಾರಂತೆ. ಈ ಹಿನ್ನೆಲೆಯಲ್ಲಿ ಗಣೇಶ್​ ಮನೆ ಮುಂದೆ ತಾಯಿಯ ಶವವನ್ನಿಟ್ಟು ಕೂತಿದ್ದಾರೆ. ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ರಿಪ್ಪನ್ ಪೇಟೆ ಠಾಣೆ ಪೊಲೀಸರ ಭೇಟಿ ಕೊಟ್ಟು ಮಾತುಕತೆ ನಡೆಸಿದರು.

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್