AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!

ಶಿವಮೊಗ್ಗ: ತಾಯಿಯ ಅಂತ್ಯ ಸಂಸ್ಕಾರ ಮಾಡಲು ಆಕೆಯ ಪುತ್ರನಿಗೆ ತಂದೆಯೇ ಜಾಗ ನೀಡದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡಗುಡ್ಡೆನಲ್ಲಿ ನಡೆದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಣೇಶ್​ ತಾಯಿ ನಾಗರತ್ನ(50) ನಿನ್ನೆ ಅಸುನೀಗಿದ್ದರು. ಹಾಗಾಗಿ, ಗಣೇಶ್ ತಮ್ಮ ಕುಟುಂಬದ ಜಮೀನಿನಲ್ಲಿ ನಾಗರತ್ನರ ಅಂತ್ಯಕ್ರಿಯೆಗೆ ಮುಂದಾಗಿದ್ದರು. ಆದರೆ, ಗಣೇಶ್​ ತಂದೆ ಹಾಗೂ ನಾಗರತ್ನ ಪತಿ ನಾಗರಾಜ್..​ ತನ್ನ ಮೊದಲನೇ ಹೆಂಡತಿಯ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸಿದ್ದಾರೆ. ನಾಗರಾಜ್​ ತನ್ನ ಜಮೀನಿನಲ್ಲಿ ಪತ್ನಿ ಅಂತ್ಯಕ್ರಿಯೆಗೆ ಒಪ್ಪುತ್ತಿಲ್ಲ. ತಮ್ಮ ಮನೆಬಾಗಿಲು ಹಾಕಿಕೊಂಡು […]

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!
KUSHAL V
|

Updated on: Oct 17, 2020 | 12:15 PM

Share

ಶಿವಮೊಗ್ಗ: ತಾಯಿಯ ಅಂತ್ಯ ಸಂಸ್ಕಾರ ಮಾಡಲು ಆಕೆಯ ಪುತ್ರನಿಗೆ ತಂದೆಯೇ ಜಾಗ ನೀಡದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡಗುಡ್ಡೆನಲ್ಲಿ ನಡೆದಿದೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಣೇಶ್​ ತಾಯಿ ನಾಗರತ್ನ(50) ನಿನ್ನೆ ಅಸುನೀಗಿದ್ದರು. ಹಾಗಾಗಿ, ಗಣೇಶ್ ತಮ್ಮ ಕುಟುಂಬದ ಜಮೀನಿನಲ್ಲಿ ನಾಗರತ್ನರ ಅಂತ್ಯಕ್ರಿಯೆಗೆ ಮುಂದಾಗಿದ್ದರು. ಆದರೆ, ಗಣೇಶ್​ ತಂದೆ ಹಾಗೂ ನಾಗರತ್ನ ಪತಿ ನಾಗರಾಜ್..​ ತನ್ನ ಮೊದಲನೇ ಹೆಂಡತಿಯ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸಿದ್ದಾರೆ.

ನಾಗರಾಜ್​ ತನ್ನ ಜಮೀನಿನಲ್ಲಿ ಪತ್ನಿ ಅಂತ್ಯಕ್ರಿಯೆಗೆ ಒಪ್ಪುತ್ತಿಲ್ಲ. ತಮ್ಮ ಮನೆಬಾಗಿಲು ಹಾಕಿಕೊಂಡು ನಾಗರಾಜ್ ರಾತ್ರಿಯಿಡಿ ಒಳಗೆ ಕೂತಿದ್ದಾರಂತೆ. ಈ ಹಿನ್ನೆಲೆಯಲ್ಲಿ ಗಣೇಶ್​ ಮನೆ ಮುಂದೆ ತಾಯಿಯ ಶವವನ್ನಿಟ್ಟು ಕೂತಿದ್ದಾರೆ. ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ರಿಪ್ಪನ್ ಪೇಟೆ ಠಾಣೆ ಪೊಲೀಸರ ಭೇಟಿ ಕೊಟ್ಟು ಮಾತುಕತೆ ನಡೆಸಿದರು.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ