AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಹಿಂಬಾಲಿಸಿದ ಪುತ್ರ.. ತಾಯಿ ಅಂತ್ಯ ಸಂಸ್ಕಾರ ಆಗುತ್ತಿದ್ದಂತೆ ಪುತ್ರನೂ ಸಾವಿಗೀಡಾದ

Son Died After Mothers Last Rites in Hassan.. ಗ್ರಾ.ಪಂ ಮಾಜಿ ಸದಸ್ಯ, ಗಂಗಾಮತಸ್ಥ ಜನಾಂಗದ ಮುಖಂಡ ಗಣೇಶ್ (57) ತನ್ನ ತಾಯಿ ಗೌರಮ್ಮ(75) ರ ಅಂತ್ಯ ಸಂಸ್ಕಾರ ನಡೆಸಿ ಮನೆಗೆ ಬಂದ 2 ಗಂಟೆಗೊಳಗೆ ಮೃತಪಟ್ಟಿದ್ದಾರೆ.

ತಾಯಿಯ ಹಿಂಬಾಲಿಸಿದ ಪುತ್ರ.. ತಾಯಿ ಅಂತ್ಯ ಸಂಸ್ಕಾರ ಆಗುತ್ತಿದ್ದಂತೆ ಪುತ್ರನೂ ಸಾವಿಗೀಡಾದ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Feb 06, 2021 | 2:30 PM

Share

ಹಾಸನ: ತಾಯಿ ಅಂತ್ಯ ಸಂಸ್ಕಾರದ ಬಳಿಕ ಪುತ್ರ ಕೂಡ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಶುಕ್ರವಾರ ಸಂಭವಿಸಿದೆ. ಗ್ರಾ.ಪಂ ಮಾಜಿ ಸದಸ್ಯ, ಗಂಗಾಮತಸ್ಥ ಜನಾಂಗದ ಮುಖಂಡ ಗಣೇಶ್ (57) ತನ್ನ ತಾಯಿ ಗೌರಮ್ಮ(75) ರ ಅಂತ್ಯ ಸಂಸ್ಕಾರ ನಡೆಸಿ ಮನೆಗೆ ಬಂದ 2 ಗಂಟೆಗೊಳಗೆ ಮೃತಪಟ್ಟಿದ್ದು ತಾಯಿಯನ್ನೇ ಹಿಂಬಾಲಿಸಿದ್ದಾರೆ.

ಗಣೇಶ್ ಈ ಹಿಂದೆ ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸನದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇವರ ತಾಯಿ ಗೌರಮ್ಮ ಅನಾರೋಗ್ಯದಿಂದ ನಿಧನರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಕರೆದುಕೊಂಡು ಬರಲಾಗಿತ್ತು.

ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಕೆಲವೇ ಘಂಟೆಗಳಲ್ಲಿ ಗಣೇಶ್​ಗೆ ಹೃದಯಾಘಾತವಾಗಿದೆ. ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಗಣೇಶ್ ಮೃತಪಟ್ಟಿದ್ದಾರೆ. ಮೃತ ಗಣೇಶ್​ಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಅಂತ್ಯಕ್ರಿಯೆ ಕೊಣನೂರಿನ ರುದ್ರಭೂಮಿಯಲ್ಲಿ ನೆರವೇರಿದೆ.

ಇದು ಜೀವನ | ಬದುಕಿನ ಬಂಡಿ ಎಳೆಯೋಕೆ ತಾಯಿ ಮಗನ ಹರ ಸಾಹಸ: ವಿಜಯಪುರದಲ್ಲೊಂದು ಮನಕಲಕುವ ಕತೆ

Published On - 10:11 am, Sat, 6 February 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ