AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳನ್ನು ನೋಡಲು ಮನೆಗೆ ಬಂದ ಮಾವನನ್ನೇ ಪರಲೋಕಕ್ಕೆ ಕಳಿಸಿದ ಅಳಿಮಯ್ಯ!

ಬೆಳಗಾವಿ: ಮಗಳನ್ನು ನೋಡಲು ಬಂದಿದ್ದ ಮಾವನನ್ನು ಅಳಿಯ ಕೊಲೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಟ್ನಾಳ ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪ ಖೋತ(58) ಹತ್ಯೆಯಾದ ವ್ಯಕ್ತಿ. ಬಾಳೇಶ್ ಬೋರಣ್ಣವರ(38) ಮಾವನನ್ನು ಹತ್ಯೆಗೈದ ಆರೋಪಿ. ಹಬ್ಬದ ವಿಶೇಷ ಅಡುಗೆ ತೆಗೆದುಕೊಂಡು ಮಗಳ ಮನೆಗೆ ಬಂದಿದ್ದ ತಂದೆಗೆ ಆಘಾತ ಕಾದಿತ್ತು. ಮಕ್ಕಳಾಗಲಿಲ್ಲವೆಂದು ಹೆಂಡತಿ ಜತೆ ಅಳಿಯ ಜಗಳವಾಡುತ್ತಿದ್ದ. ಪತಿ-ಪತ್ನಿ ಜಗಳ ವಿಕೋಪಕ್ಕೆ ಹೋದಾಗ ಅದನ್ನು ತಡೆಯಲು ಸಿದ್ದಪ್ಪನ ಮಧ್ಯೆ ಪ್ರವೇಶಿಸಿದ್ದರು. ಈ ವೇಳೆ ಅಳಿಯ ಬಾಳೇಶ್ ಬೋರಣ್ಣವರ ತಮ್ಮ […]

ಮಗಳನ್ನು ನೋಡಲು ಮನೆಗೆ ಬಂದ ಮಾವನನ್ನೇ ಪರಲೋಕಕ್ಕೆ ಕಳಿಸಿದ ಅಳಿಮಯ್ಯ!
ಆಯೇಷಾ ಬಾನು
|

Updated on: Oct 27, 2020 | 11:10 AM

Share

ಬೆಳಗಾವಿ: ಮಗಳನ್ನು ನೋಡಲು ಬಂದಿದ್ದ ಮಾವನನ್ನು ಅಳಿಯ ಕೊಲೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಟ್ನಾಳ ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪ ಖೋತ(58) ಹತ್ಯೆಯಾದ ವ್ಯಕ್ತಿ. ಬಾಳೇಶ್ ಬೋರಣ್ಣವರ(38) ಮಾವನನ್ನು ಹತ್ಯೆಗೈದ ಆರೋಪಿ.

ಹಬ್ಬದ ವಿಶೇಷ ಅಡುಗೆ ತೆಗೆದುಕೊಂಡು ಮಗಳ ಮನೆಗೆ ಬಂದಿದ್ದ ತಂದೆಗೆ ಆಘಾತ ಕಾದಿತ್ತು. ಮಕ್ಕಳಾಗಲಿಲ್ಲವೆಂದು ಹೆಂಡತಿ ಜತೆ ಅಳಿಯ ಜಗಳವಾಡುತ್ತಿದ್ದ. ಪತಿ-ಪತ್ನಿ ಜಗಳ ವಿಕೋಪಕ್ಕೆ ಹೋದಾಗ ಅದನ್ನು ತಡೆಯಲು ಸಿದ್ದಪ್ಪನ ಮಧ್ಯೆ ಪ್ರವೇಶಿಸಿದ್ದರು. ಈ ವೇಳೆ ಅಳಿಯ ಬಾಳೇಶ್ ಬೋರಣ್ಣವರ ತಮ್ಮ ಮಾವನ ತಲೆಗೆ ಪೈಪ್​ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಮಾವ ಸಿದ್ದಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?