AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿಯನಿಂದಲೇ ಅತ್ತೆಯ‌ ಬರ್ಬರ‌ ಹತ್ಯೆ.. ಯಾಕೆ?

ಕಲಬುರಗಿ: ಅಳಿಯನೇ ತನ್ನ ಅತ್ತೆಯನ್ನು‌ ಬರ್ಬರವಾಗಿ‌ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ‌ಭಿಮನಾಳ‌ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಲಕ್ಷ್ಮಿಬಾಯಿ‌ ಕೊಲೆಯಾದ‌ ಮಹಿಳೆ. ತಲೆಯ‌‌ ಮೇಲೆ‌ ಕಲ್ಲು ಎತ್ತಿ‌ ಹಾಕಿ ಅಳಿಯ ಕೊಲೆ‌ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮಗಳ ವಿಚಾರಕ್ಕೆ ಅತ್ತೆ-ಅಳಿಯನ ಮಧ್ಯೆ ಗಲಾಟೆ ಅತ್ತೆ ತನ್ನ ಮಗಳನ್ನ‌ ಅಳಿಯನ ಮನೆಗೆ ಬಿಡಲು ಬಂದಿದ್ದಾಗ ಈ ಪ್ರಸಂಗ ನಡೆದಿದೆ. ಅತ್ತೆ ಲಕ್ಷ್ಮಿಬಾಯಿ ಭಾಲ್ಕಿ ತಾಲ್ಲೂಕಿನಿಂದ ಭಿಮನಾಳ ಗ್ರಾಮಕ್ಕೆ ಬಂದಿದ್ದಳು. ಮಗಳ ವಿಚಾರಕ್ಕೆ ಅತ್ತೆ ಮತ್ತು […]

ಅಳಿಯನಿಂದಲೇ ಅತ್ತೆಯ‌ ಬರ್ಬರ‌ ಹತ್ಯೆ.. ಯಾಕೆ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Nov 04, 2020 | 10:26 AM

Share

ಕಲಬುರಗಿ: ಅಳಿಯನೇ ತನ್ನ ಅತ್ತೆಯನ್ನು‌ ಬರ್ಬರವಾಗಿ‌ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ‌ಭಿಮನಾಳ‌ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಲಕ್ಷ್ಮಿಬಾಯಿ‌ ಕೊಲೆಯಾದ‌ ಮಹಿಳೆ. ತಲೆಯ‌‌ ಮೇಲೆ‌ ಕಲ್ಲು ಎತ್ತಿ‌ ಹಾಕಿ ಅಳಿಯ ಕೊಲೆ‌ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಮಗಳ ವಿಚಾರಕ್ಕೆ ಅತ್ತೆ-ಅಳಿಯನ ಮಧ್ಯೆ ಗಲಾಟೆ ಅತ್ತೆ ತನ್ನ ಮಗಳನ್ನ‌ ಅಳಿಯನ ಮನೆಗೆ ಬಿಡಲು ಬಂದಿದ್ದಾಗ ಈ ಪ್ರಸಂಗ ನಡೆದಿದೆ. ಅತ್ತೆ ಲಕ್ಷ್ಮಿಬಾಯಿ ಭಾಲ್ಕಿ ತಾಲ್ಲೂಕಿನಿಂದ ಭಿಮನಾಳ ಗ್ರಾಮಕ್ಕೆ ಬಂದಿದ್ದಳು. ಮಗಳ ವಿಚಾರಕ್ಕೆ ಅತ್ತೆ ಮತ್ತು ಅಳಿಯನ ಮಧ್ಯೆ ಗಲಾಟೆಯಾಗಿದೆ. ಬಳಿಕ ಕಲ್ಲು ಎತ್ತಿ ಹಾಕಿ ಅಳಿಯ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?