AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿಯನಿಂದಲೇ ಅತ್ತೆಯ‌ ಬರ್ಬರ‌ ಹತ್ಯೆ.. ಯಾಕೆ?

ಕಲಬುರಗಿ: ಅಳಿಯನೇ ತನ್ನ ಅತ್ತೆಯನ್ನು‌ ಬರ್ಬರವಾಗಿ‌ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ‌ಭಿಮನಾಳ‌ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಲಕ್ಷ್ಮಿಬಾಯಿ‌ ಕೊಲೆಯಾದ‌ ಮಹಿಳೆ. ತಲೆಯ‌‌ ಮೇಲೆ‌ ಕಲ್ಲು ಎತ್ತಿ‌ ಹಾಕಿ ಅಳಿಯ ಕೊಲೆ‌ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮಗಳ ವಿಚಾರಕ್ಕೆ ಅತ್ತೆ-ಅಳಿಯನ ಮಧ್ಯೆ ಗಲಾಟೆ ಅತ್ತೆ ತನ್ನ ಮಗಳನ್ನ‌ ಅಳಿಯನ ಮನೆಗೆ ಬಿಡಲು ಬಂದಿದ್ದಾಗ ಈ ಪ್ರಸಂಗ ನಡೆದಿದೆ. ಅತ್ತೆ ಲಕ್ಷ್ಮಿಬಾಯಿ ಭಾಲ್ಕಿ ತಾಲ್ಲೂಕಿನಿಂದ ಭಿಮನಾಳ ಗ್ರಾಮಕ್ಕೆ ಬಂದಿದ್ದಳು. ಮಗಳ ವಿಚಾರಕ್ಕೆ ಅತ್ತೆ ಮತ್ತು […]

ಅಳಿಯನಿಂದಲೇ ಅತ್ತೆಯ‌ ಬರ್ಬರ‌ ಹತ್ಯೆ.. ಯಾಕೆ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Nov 04, 2020 | 10:26 AM

Share

ಕಲಬುರಗಿ: ಅಳಿಯನೇ ತನ್ನ ಅತ್ತೆಯನ್ನು‌ ಬರ್ಬರವಾಗಿ‌ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ‌ಭಿಮನಾಳ‌ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಲಕ್ಷ್ಮಿಬಾಯಿ‌ ಕೊಲೆಯಾದ‌ ಮಹಿಳೆ. ತಲೆಯ‌‌ ಮೇಲೆ‌ ಕಲ್ಲು ಎತ್ತಿ‌ ಹಾಕಿ ಅಳಿಯ ಕೊಲೆ‌ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಮಗಳ ವಿಚಾರಕ್ಕೆ ಅತ್ತೆ-ಅಳಿಯನ ಮಧ್ಯೆ ಗಲಾಟೆ ಅತ್ತೆ ತನ್ನ ಮಗಳನ್ನ‌ ಅಳಿಯನ ಮನೆಗೆ ಬಿಡಲು ಬಂದಿದ್ದಾಗ ಈ ಪ್ರಸಂಗ ನಡೆದಿದೆ. ಅತ್ತೆ ಲಕ್ಷ್ಮಿಬಾಯಿ ಭಾಲ್ಕಿ ತಾಲ್ಲೂಕಿನಿಂದ ಭಿಮನಾಳ ಗ್ರಾಮಕ್ಕೆ ಬಂದಿದ್ದಳು. ಮಗಳ ವಿಚಾರಕ್ಕೆ ಅತ್ತೆ ಮತ್ತು ಅಳಿಯನ ಮಧ್ಯೆ ಗಲಾಟೆಯಾಗಿದೆ. ಬಳಿಕ ಕಲ್ಲು ಎತ್ತಿ ಹಾಕಿ ಅಳಿಯ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ