AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿಯನಿಂದಲೇ ಅತ್ತೆಯ‌ ಬರ್ಬರ‌ ಹತ್ಯೆ.. ಯಾಕೆ?

ಕಲಬುರಗಿ: ಅಳಿಯನೇ ತನ್ನ ಅತ್ತೆಯನ್ನು‌ ಬರ್ಬರವಾಗಿ‌ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ‌ಭಿಮನಾಳ‌ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಲಕ್ಷ್ಮಿಬಾಯಿ‌ ಕೊಲೆಯಾದ‌ ಮಹಿಳೆ. ತಲೆಯ‌‌ ಮೇಲೆ‌ ಕಲ್ಲು ಎತ್ತಿ‌ ಹಾಕಿ ಅಳಿಯ ಕೊಲೆ‌ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮಗಳ ವಿಚಾರಕ್ಕೆ ಅತ್ತೆ-ಅಳಿಯನ ಮಧ್ಯೆ ಗಲಾಟೆ ಅತ್ತೆ ತನ್ನ ಮಗಳನ್ನ‌ ಅಳಿಯನ ಮನೆಗೆ ಬಿಡಲು ಬಂದಿದ್ದಾಗ ಈ ಪ್ರಸಂಗ ನಡೆದಿದೆ. ಅತ್ತೆ ಲಕ್ಷ್ಮಿಬಾಯಿ ಭಾಲ್ಕಿ ತಾಲ್ಲೂಕಿನಿಂದ ಭಿಮನಾಳ ಗ್ರಾಮಕ್ಕೆ ಬಂದಿದ್ದಳು. ಮಗಳ ವಿಚಾರಕ್ಕೆ ಅತ್ತೆ ಮತ್ತು […]

ಅಳಿಯನಿಂದಲೇ ಅತ್ತೆಯ‌ ಬರ್ಬರ‌ ಹತ್ಯೆ.. ಯಾಕೆ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Nov 04, 2020 | 10:26 AM

Share

ಕಲಬುರಗಿ: ಅಳಿಯನೇ ತನ್ನ ಅತ್ತೆಯನ್ನು‌ ಬರ್ಬರವಾಗಿ‌ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ‌ಭಿಮನಾಳ‌ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಲಕ್ಷ್ಮಿಬಾಯಿ‌ ಕೊಲೆಯಾದ‌ ಮಹಿಳೆ. ತಲೆಯ‌‌ ಮೇಲೆ‌ ಕಲ್ಲು ಎತ್ತಿ‌ ಹಾಕಿ ಅಳಿಯ ಕೊಲೆ‌ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಮಗಳ ವಿಚಾರಕ್ಕೆ ಅತ್ತೆ-ಅಳಿಯನ ಮಧ್ಯೆ ಗಲಾಟೆ ಅತ್ತೆ ತನ್ನ ಮಗಳನ್ನ‌ ಅಳಿಯನ ಮನೆಗೆ ಬಿಡಲು ಬಂದಿದ್ದಾಗ ಈ ಪ್ರಸಂಗ ನಡೆದಿದೆ. ಅತ್ತೆ ಲಕ್ಷ್ಮಿಬಾಯಿ ಭಾಲ್ಕಿ ತಾಲ್ಲೂಕಿನಿಂದ ಭಿಮನಾಳ ಗ್ರಾಮಕ್ಕೆ ಬಂದಿದ್ದಳು. ಮಗಳ ವಿಚಾರಕ್ಕೆ ಅತ್ತೆ ಮತ್ತು ಅಳಿಯನ ಮಧ್ಯೆ ಗಲಾಟೆಯಾಗಿದೆ. ಬಳಿಕ ಕಲ್ಲು ಎತ್ತಿ ಹಾಕಿ ಅಳಿಯ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್