AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ವಸ್ಥ ತಾಯಿಯನ್ನ ತಳ್ಳುಗಾಡಿಯಲ್ಲೇ ಆಸ್ಪತ್ರೆಗೆ ಕರೆದೊಯ್ದ ಮಗ, ಯಾವೂರಲ್ಲಿ?

ಕೊಪ್ಪಳ: ಇಷ್ಟು ವರ್ಷ ಕಳೆದರೂ ಗ್ರಾಮಕ್ಕೆ ಬಸ್ ವ್ಯವಸ್ಥೆಯೇ ಕಲ್ಪಿಸಿಲ್ಲ. ಹೀಗಾಗಿ ಅನಾರೋಗ್ಯಪೀಡಿತ ತಾಯಿಯನ್ನು ಮಗ, ನೀರು ತರುವ ತಳ್ಳುವ ಗಾಡಿಯಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಂಜಲಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆಸಿದ್ದು, ಗ್ರಾಮದ ಹನುಮಪ್ಪ ಎಂಬವರು ತಮ್ಮ ಅನಾರೋಗ್ಯಪೀಡಿತ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಯಾವುದೇ ವಾಹನ ವ್ಯವಸ್ಥೆ ಇಲ್ಲದಿರುವುದರಿಂದ ತಳ್ಳುವ ಗಾಡಿಯಲ್ಲಿಯೇ ಕರೆದುಕೊಂಡು ಹೋಗಿದ್ದಾರೆ. ಅನಾರೋಗ್ಯ ಪೀಡಿತ ತಾಯಿಯನ್ನು ನೀರು ತರುವ ಗಾಡಿಯಲ್ಲಿಯೇ […]

ಅಸ್ವಸ್ಥ ತಾಯಿಯನ್ನ ತಳ್ಳುಗಾಡಿಯಲ್ಲೇ ಆಸ್ಪತ್ರೆಗೆ ಕರೆದೊಯ್ದ ಮಗ, ಯಾವೂರಲ್ಲಿ?
ಸಾಧು ಶ್ರೀನಾಥ್​
|

Updated on:Sep 03, 2020 | 12:39 PM

Share

ಕೊಪ್ಪಳ: ಇಷ್ಟು ವರ್ಷ ಕಳೆದರೂ ಗ್ರಾಮಕ್ಕೆ ಬಸ್ ವ್ಯವಸ್ಥೆಯೇ ಕಲ್ಪಿಸಿಲ್ಲ. ಹೀಗಾಗಿ ಅನಾರೋಗ್ಯಪೀಡಿತ ತಾಯಿಯನ್ನು ಮಗ, ನೀರು ತರುವ ತಳ್ಳುವ ಗಾಡಿಯಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಂಜಲಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆಸಿದ್ದು, ಗ್ರಾಮದ ಹನುಮಪ್ಪ ಎಂಬವರು ತಮ್ಮ ಅನಾರೋಗ್ಯಪೀಡಿತ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಯಾವುದೇ ವಾಹನ ವ್ಯವಸ್ಥೆ ಇಲ್ಲದಿರುವುದರಿಂದ ತಳ್ಳುವ ಗಾಡಿಯಲ್ಲಿಯೇ ಕರೆದುಕೊಂಡು ಹೋಗಿದ್ದಾರೆ.

ಅನಾರೋಗ್ಯ ಪೀಡಿತ ತಾಯಿಯನ್ನು ನೀರು ತರುವ ಗಾಡಿಯಲ್ಲಿಯೇ ಕೂರಿಸಿಕೊಂಡು ಜುಂಜಲಕೊಪ್ಪ ಗ್ರಾಮದಿಂದ ಚಳಕೆರೆ ಪ್ರಾಥಮಿಕ ಆಸ್ಪತ್ರೆಗೆ, ಮೂರು ಕಿಲೋ ಮೀಟರ್​ವರೆಗೆ ಗಾಡಿ ತಳ್ಳಿಕೊಂಡು ಹೋಗಿದ್ದಾರೆ.

ಮೂರು ವರ್ಷದ ಹಿಂದೆ ಇದೇ ರೀತಿ ತನ್ನ ತಾಯಿಯನ್ನ ಕರೆದುಕೊಂಡು ಹೋಗಿದ್ದರು. ಅಂದು ಜನ ಪ್ರತಿನಿಧಿಗಳು ಬಸ್ ಸಂಪರ್ಕ ಕಲ್ಪಿಸೋ ಭರವಸೆ ನೀಡಿದ್ದರು. ಆದರೆ ಇದುವರೆಗೂ ಭರವಸೆ ಭರಗಸೆಯಾಗಿಯೇ ಉಳಿದಿದ್ದು, ಮತ್ತೆ ವೃದ್ದೆಗೆ ತಳ್ಳುಗಾಡಿಯೇ ಆಸರೆಯಾಗಿದೆ.

Published On - 12:33 pm, Thu, 3 September 20

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ