AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಅಸ್ಥಿ ಬಿಡಲು ನದಿ ನೀರಿಗಿಳಿದ ಮಗ ನೀರುಪಾಲು

ಬಾಗಲಕೋಟೆ: ತಂದೆಯ ಅಸ್ಥಿಯನ್ನು ಬಿಡಲು ಹೋಗಿದ್ದ ಮಗ ನೀರುಪಾಲಾಗಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಚೋಳಚಗುಡ್ಡ ಬಳಿಯ ಮಲಪ್ರಭಾ ನದಿಯಲ್ಲಿ ನಡೆದಿದೆ. ಮಹಾಂತೇಶ್ ಬಿ ಯಾದವ್(45) ನೀರು ಪಾಲಾದ ವ್ಯಕ್ತಿ. ಗದಗ ಜಿಲ್ಲೆಯ ಗಜೇಂದ್ರಗಢ ನಿವಾಸಿ ಮಹಾಂತೇಶ್ ಹನ್ನೊಂದು‌ ದಿನದ ಕಾರ್ಯ ಹಿನ್ನೆಲೆಯಲ್ಲಿ ತಮ್ಮ ತಂದೆ ಭೀಮಣ್ಣ ಯಾದವ್‌‌‌ ಅವರ ಅಸ್ಥಿ ಬಿಡಲು ಸಹೋದರರ ಜೊತೆ ಬಂದಿದ್ದರು. ಹೀಗಾಗಿ ಮಲಪ್ರಭಾ ನದಿಗೆ ಇಳಿದ್ರು. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರ. ಬಾದಾಮಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ […]

ತಂದೆಯ ಅಸ್ಥಿ ಬಿಡಲು ನದಿ ನೀರಿಗಿಳಿದ ಮಗ ನೀರುಪಾಲು
ಆಯೇಷಾ ಬಾನು
|

Updated on:Oct 28, 2020 | 3:59 PM

Share

ಬಾಗಲಕೋಟೆ: ತಂದೆಯ ಅಸ್ಥಿಯನ್ನು ಬಿಡಲು ಹೋಗಿದ್ದ ಮಗ ನೀರುಪಾಲಾಗಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಚೋಳಚಗುಡ್ಡ ಬಳಿಯ ಮಲಪ್ರಭಾ ನದಿಯಲ್ಲಿ ನಡೆದಿದೆ. ಮಹಾಂತೇಶ್ ಬಿ ಯಾದವ್(45) ನೀರು ಪಾಲಾದ ವ್ಯಕ್ತಿ.

ಗದಗ ಜಿಲ್ಲೆಯ ಗಜೇಂದ್ರಗಢ ನಿವಾಸಿ ಮಹಾಂತೇಶ್ ಹನ್ನೊಂದು‌ ದಿನದ ಕಾರ್ಯ ಹಿನ್ನೆಲೆಯಲ್ಲಿ ತಮ್ಮ ತಂದೆ ಭೀಮಣ್ಣ ಯಾದವ್‌‌‌ ಅವರ ಅಸ್ಥಿ ಬಿಡಲು ಸಹೋದರರ ಜೊತೆ ಬಂದಿದ್ದರು.

ಹೀಗಾಗಿ ಮಲಪ್ರಭಾ ನದಿಗೆ ಇಳಿದ್ರು. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರ. ಬಾದಾಮಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಗರಾಳ ಎಸ್.ಪಿ ಗ್ರಾಮದ ಬಳಿ ಮಹಾಂತೇಶ ಶವವನ್ನು ಹೊರ ತೆಗೆದಿದ್ದಾರೆ.

Published On - 2:40 pm, Wed, 28 October 20

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ