AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಅಸ್ಥಿ ಬಿಡಲು ನದಿ ನೀರಿಗಿಳಿದ ಮಗ ನೀರುಪಾಲು

ಬಾಗಲಕೋಟೆ: ತಂದೆಯ ಅಸ್ಥಿಯನ್ನು ಬಿಡಲು ಹೋಗಿದ್ದ ಮಗ ನೀರುಪಾಲಾಗಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಚೋಳಚಗುಡ್ಡ ಬಳಿಯ ಮಲಪ್ರಭಾ ನದಿಯಲ್ಲಿ ನಡೆದಿದೆ. ಮಹಾಂತೇಶ್ ಬಿ ಯಾದವ್(45) ನೀರು ಪಾಲಾದ ವ್ಯಕ್ತಿ. ಗದಗ ಜಿಲ್ಲೆಯ ಗಜೇಂದ್ರಗಢ ನಿವಾಸಿ ಮಹಾಂತೇಶ್ ಹನ್ನೊಂದು‌ ದಿನದ ಕಾರ್ಯ ಹಿನ್ನೆಲೆಯಲ್ಲಿ ತಮ್ಮ ತಂದೆ ಭೀಮಣ್ಣ ಯಾದವ್‌‌‌ ಅವರ ಅಸ್ಥಿ ಬಿಡಲು ಸಹೋದರರ ಜೊತೆ ಬಂದಿದ್ದರು. ಹೀಗಾಗಿ ಮಲಪ್ರಭಾ ನದಿಗೆ ಇಳಿದ್ರು. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರ. ಬಾದಾಮಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ […]

ತಂದೆಯ ಅಸ್ಥಿ ಬಿಡಲು ನದಿ ನೀರಿಗಿಳಿದ ಮಗ ನೀರುಪಾಲು
ಆಯೇಷಾ ಬಾನು
|

Updated on:Oct 28, 2020 | 3:59 PM

Share

ಬಾಗಲಕೋಟೆ: ತಂದೆಯ ಅಸ್ಥಿಯನ್ನು ಬಿಡಲು ಹೋಗಿದ್ದ ಮಗ ನೀರುಪಾಲಾಗಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಚೋಳಚಗುಡ್ಡ ಬಳಿಯ ಮಲಪ್ರಭಾ ನದಿಯಲ್ಲಿ ನಡೆದಿದೆ. ಮಹಾಂತೇಶ್ ಬಿ ಯಾದವ್(45) ನೀರು ಪಾಲಾದ ವ್ಯಕ್ತಿ.

ಗದಗ ಜಿಲ್ಲೆಯ ಗಜೇಂದ್ರಗಢ ನಿವಾಸಿ ಮಹಾಂತೇಶ್ ಹನ್ನೊಂದು‌ ದಿನದ ಕಾರ್ಯ ಹಿನ್ನೆಲೆಯಲ್ಲಿ ತಮ್ಮ ತಂದೆ ಭೀಮಣ್ಣ ಯಾದವ್‌‌‌ ಅವರ ಅಸ್ಥಿ ಬಿಡಲು ಸಹೋದರರ ಜೊತೆ ಬಂದಿದ್ದರು.

ಹೀಗಾಗಿ ಮಲಪ್ರಭಾ ನದಿಗೆ ಇಳಿದ್ರು. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರ. ಬಾದಾಮಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಗರಾಳ ಎಸ್.ಪಿ ಗ್ರಾಮದ ಬಳಿ ಮಹಾಂತೇಶ ಶವವನ್ನು ಹೊರ ತೆಗೆದಿದ್ದಾರೆ.

Published On - 2:40 pm, Wed, 28 October 20

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ