AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಅಸ್ಥಿ ಬಿಡಲು ನದಿ ನೀರಿಗಿಳಿದ ಮಗ ನೀರುಪಾಲು

ಬಾಗಲಕೋಟೆ: ತಂದೆಯ ಅಸ್ಥಿಯನ್ನು ಬಿಡಲು ಹೋಗಿದ್ದ ಮಗ ನೀರುಪಾಲಾಗಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಚೋಳಚಗುಡ್ಡ ಬಳಿಯ ಮಲಪ್ರಭಾ ನದಿಯಲ್ಲಿ ನಡೆದಿದೆ. ಮಹಾಂತೇಶ್ ಬಿ ಯಾದವ್(45) ನೀರು ಪಾಲಾದ ವ್ಯಕ್ತಿ. ಗದಗ ಜಿಲ್ಲೆಯ ಗಜೇಂದ್ರಗಢ ನಿವಾಸಿ ಮಹಾಂತೇಶ್ ಹನ್ನೊಂದು‌ ದಿನದ ಕಾರ್ಯ ಹಿನ್ನೆಲೆಯಲ್ಲಿ ತಮ್ಮ ತಂದೆ ಭೀಮಣ್ಣ ಯಾದವ್‌‌‌ ಅವರ ಅಸ್ಥಿ ಬಿಡಲು ಸಹೋದರರ ಜೊತೆ ಬಂದಿದ್ದರು. ಹೀಗಾಗಿ ಮಲಪ್ರಭಾ ನದಿಗೆ ಇಳಿದ್ರು. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರ. ಬಾದಾಮಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ […]

ತಂದೆಯ ಅಸ್ಥಿ ಬಿಡಲು ನದಿ ನೀರಿಗಿಳಿದ ಮಗ ನೀರುಪಾಲು
ಆಯೇಷಾ ಬಾನು
|

Updated on:Oct 28, 2020 | 3:59 PM

Share

ಬಾಗಲಕೋಟೆ: ತಂದೆಯ ಅಸ್ಥಿಯನ್ನು ಬಿಡಲು ಹೋಗಿದ್ದ ಮಗ ನೀರುಪಾಲಾಗಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಚೋಳಚಗುಡ್ಡ ಬಳಿಯ ಮಲಪ್ರಭಾ ನದಿಯಲ್ಲಿ ನಡೆದಿದೆ. ಮಹಾಂತೇಶ್ ಬಿ ಯಾದವ್(45) ನೀರು ಪಾಲಾದ ವ್ಯಕ್ತಿ.

ಗದಗ ಜಿಲ್ಲೆಯ ಗಜೇಂದ್ರಗಢ ನಿವಾಸಿ ಮಹಾಂತೇಶ್ ಹನ್ನೊಂದು‌ ದಿನದ ಕಾರ್ಯ ಹಿನ್ನೆಲೆಯಲ್ಲಿ ತಮ್ಮ ತಂದೆ ಭೀಮಣ್ಣ ಯಾದವ್‌‌‌ ಅವರ ಅಸ್ಥಿ ಬಿಡಲು ಸಹೋದರರ ಜೊತೆ ಬಂದಿದ್ದರು.

ಹೀಗಾಗಿ ಮಲಪ್ರಭಾ ನದಿಗೆ ಇಳಿದ್ರು. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರ. ಬಾದಾಮಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಗರಾಳ ಎಸ್.ಪಿ ಗ್ರಾಮದ ಬಳಿ ಮಹಾಂತೇಶ ಶವವನ್ನು ಹೊರ ತೆಗೆದಿದ್ದಾರೆ.

Published On - 2:40 pm, Wed, 28 October 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?