AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಅಸ್ಥಿ ಬಿಡಲು ನದಿ ನೀರಿಗಿಳಿದ ಮಗ ನೀರುಪಾಲು

ಬಾಗಲಕೋಟೆ: ತಂದೆಯ ಅಸ್ಥಿಯನ್ನು ಬಿಡಲು ಹೋಗಿದ್ದ ಮಗ ನೀರುಪಾಲಾಗಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಚೋಳಚಗುಡ್ಡ ಬಳಿಯ ಮಲಪ್ರಭಾ ನದಿಯಲ್ಲಿ ನಡೆದಿದೆ. ಮಹಾಂತೇಶ್ ಬಿ ಯಾದವ್(45) ನೀರು ಪಾಲಾದ ವ್ಯಕ್ತಿ. ಗದಗ ಜಿಲ್ಲೆಯ ಗಜೇಂದ್ರಗಢ ನಿವಾಸಿ ಮಹಾಂತೇಶ್ ಹನ್ನೊಂದು‌ ದಿನದ ಕಾರ್ಯ ಹಿನ್ನೆಲೆಯಲ್ಲಿ ತಮ್ಮ ತಂದೆ ಭೀಮಣ್ಣ ಯಾದವ್‌‌‌ ಅವರ ಅಸ್ಥಿ ಬಿಡಲು ಸಹೋದರರ ಜೊತೆ ಬಂದಿದ್ದರು. ಹೀಗಾಗಿ ಮಲಪ್ರಭಾ ನದಿಗೆ ಇಳಿದ್ರು. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರ. ಬಾದಾಮಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ […]

ತಂದೆಯ ಅಸ್ಥಿ ಬಿಡಲು ನದಿ ನೀರಿಗಿಳಿದ ಮಗ ನೀರುಪಾಲು
ಆಯೇಷಾ ಬಾನು
|

Updated on:Oct 28, 2020 | 3:59 PM

Share

ಬಾಗಲಕೋಟೆ: ತಂದೆಯ ಅಸ್ಥಿಯನ್ನು ಬಿಡಲು ಹೋಗಿದ್ದ ಮಗ ನೀರುಪಾಲಾಗಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಚೋಳಚಗುಡ್ಡ ಬಳಿಯ ಮಲಪ್ರಭಾ ನದಿಯಲ್ಲಿ ನಡೆದಿದೆ. ಮಹಾಂತೇಶ್ ಬಿ ಯಾದವ್(45) ನೀರು ಪಾಲಾದ ವ್ಯಕ್ತಿ.

ಗದಗ ಜಿಲ್ಲೆಯ ಗಜೇಂದ್ರಗಢ ನಿವಾಸಿ ಮಹಾಂತೇಶ್ ಹನ್ನೊಂದು‌ ದಿನದ ಕಾರ್ಯ ಹಿನ್ನೆಲೆಯಲ್ಲಿ ತಮ್ಮ ತಂದೆ ಭೀಮಣ್ಣ ಯಾದವ್‌‌‌ ಅವರ ಅಸ್ಥಿ ಬಿಡಲು ಸಹೋದರರ ಜೊತೆ ಬಂದಿದ್ದರು.

ಹೀಗಾಗಿ ಮಲಪ್ರಭಾ ನದಿಗೆ ಇಳಿದ್ರು. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರ. ಬಾದಾಮಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಗರಾಳ ಎಸ್.ಪಿ ಗ್ರಾಮದ ಬಳಿ ಮಹಾಂತೇಶ ಶವವನ್ನು ಹೊರ ತೆಗೆದಿದ್ದಾರೆ.

Published On - 2:40 pm, Wed, 28 October 20

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್