Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಅಸ್ಥಿ ಬಿಡಲು ನದಿ ನೀರಿಗಿಳಿದ ಮಗ ನೀರುಪಾಲು

ಬಾಗಲಕೋಟೆ: ತಂದೆಯ ಅಸ್ಥಿಯನ್ನು ಬಿಡಲು ಹೋಗಿದ್ದ ಮಗ ನೀರುಪಾಲಾಗಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಚೋಳಚಗುಡ್ಡ ಬಳಿಯ ಮಲಪ್ರಭಾ ನದಿಯಲ್ಲಿ ನಡೆದಿದೆ. ಮಹಾಂತೇಶ್ ಬಿ ಯಾದವ್(45) ನೀರು ಪಾಲಾದ ವ್ಯಕ್ತಿ. ಗದಗ ಜಿಲ್ಲೆಯ ಗಜೇಂದ್ರಗಢ ನಿವಾಸಿ ಮಹಾಂತೇಶ್ ಹನ್ನೊಂದು‌ ದಿನದ ಕಾರ್ಯ ಹಿನ್ನೆಲೆಯಲ್ಲಿ ತಮ್ಮ ತಂದೆ ಭೀಮಣ್ಣ ಯಾದವ್‌‌‌ ಅವರ ಅಸ್ಥಿ ಬಿಡಲು ಸಹೋದರರ ಜೊತೆ ಬಂದಿದ್ದರು. ಹೀಗಾಗಿ ಮಲಪ್ರಭಾ ನದಿಗೆ ಇಳಿದ್ರು. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರ. ಬಾದಾಮಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ […]

ತಂದೆಯ ಅಸ್ಥಿ ಬಿಡಲು ನದಿ ನೀರಿಗಿಳಿದ ಮಗ ನೀರುಪಾಲು
Follow us
ಆಯೇಷಾ ಬಾನು
|

Updated on:Oct 28, 2020 | 3:59 PM

ಬಾಗಲಕೋಟೆ: ತಂದೆಯ ಅಸ್ಥಿಯನ್ನು ಬಿಡಲು ಹೋಗಿದ್ದ ಮಗ ನೀರುಪಾಲಾಗಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಚೋಳಚಗುಡ್ಡ ಬಳಿಯ ಮಲಪ್ರಭಾ ನದಿಯಲ್ಲಿ ನಡೆದಿದೆ. ಮಹಾಂತೇಶ್ ಬಿ ಯಾದವ್(45) ನೀರು ಪಾಲಾದ ವ್ಯಕ್ತಿ.

ಗದಗ ಜಿಲ್ಲೆಯ ಗಜೇಂದ್ರಗಢ ನಿವಾಸಿ ಮಹಾಂತೇಶ್ ಹನ್ನೊಂದು‌ ದಿನದ ಕಾರ್ಯ ಹಿನ್ನೆಲೆಯಲ್ಲಿ ತಮ್ಮ ತಂದೆ ಭೀಮಣ್ಣ ಯಾದವ್‌‌‌ ಅವರ ಅಸ್ಥಿ ಬಿಡಲು ಸಹೋದರರ ಜೊತೆ ಬಂದಿದ್ದರು.

ಹೀಗಾಗಿ ಮಲಪ್ರಭಾ ನದಿಗೆ ಇಳಿದ್ರು. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರ. ಬಾದಾಮಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಗರಾಳ ಎಸ್.ಪಿ ಗ್ರಾಮದ ಬಳಿ ಮಹಾಂತೇಶ ಶವವನ್ನು ಹೊರ ತೆಗೆದಿದ್ದಾರೆ.

Published On - 2:40 pm, Wed, 28 October 20

ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್