AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತಂದ ಸಂಕಟ: ಕೊನೇಬಾರಿ ತಂದೆಯ ಮುಖವನ್ನು ನೋಡಲಾಗದೆ ಕಣ್ಣೀರಿಟ್ಟ ಮಗ

ಬೆಂಗಳೂರು: ನಗರಕ್ಕೆ ವಕ್ಕರಿಸಿರುವ ಕೊರೊನಾ ಎಲ್ಲೆಡೆ ಹೋದರೂ ಸಾವಿನ ಕರಿಛಾಯೆಯನ್ನು ಬೀರುತ್ತಲೇ ಇದೆ. ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಾಧ್ಯವಾಗದೆ ಕುಟುಂಬಸ್ಥರು ಸಂಕಟ ಅನುಭವಿಸುತ್ತಿದ್ದಾರೆ. ಈಗ ಬೆಂಗಳೂರಲ್ಲಿ ಅಂಥದ್ದೇ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಕುರುಬರಹಳ್ಳಿಯ 60 ವರ್ಷದ ವ್ಯಕ್ತಿಯೊಬ್ಬರು ಕೊರೊನಾಗೆ ಅಸುನೀಗಿದ್ದರು. ಹೀಗಾಗಿ ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತ್ಯ ಸಂಸ್ಕಾರವನ್ನ ಸುಮನಹಳ್ಳಿಯ ಚಿತಾಗಾರದಲ್ಲಿ ನೆರವೇರಿಸಲು ಮುಂದಾದರು. ಈ ಮಧ್ಯೆ ತನ್ನ ತಂದೆಯ ಮುಖವನ್ನ ಕೊನೆಯ ಬಾರಿ ನೋಡಲಾಗದೆ ಅವರ ಮಗ ಸಂಕಟದಿಂದ […]

ಕೊರೊನಾ ತಂದ ಸಂಕಟ: ಕೊನೇಬಾರಿ ತಂದೆಯ ಮುಖವನ್ನು ನೋಡಲಾಗದೆ ಕಣ್ಣೀರಿಟ್ಟ ಮಗ
KUSHAL V
|

Updated on:Jul 05, 2020 | 1:04 PM

Share

ಬೆಂಗಳೂರು: ನಗರಕ್ಕೆ ವಕ್ಕರಿಸಿರುವ ಕೊರೊನಾ ಎಲ್ಲೆಡೆ ಹೋದರೂ ಸಾವಿನ ಕರಿಛಾಯೆಯನ್ನು ಬೀರುತ್ತಲೇ ಇದೆ. ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಾಧ್ಯವಾಗದೆ ಕುಟುಂಬಸ್ಥರು ಸಂಕಟ ಅನುಭವಿಸುತ್ತಿದ್ದಾರೆ.

ಈಗ ಬೆಂಗಳೂರಲ್ಲಿ ಅಂಥದ್ದೇ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಕುರುಬರಹಳ್ಳಿಯ 60 ವರ್ಷದ ವ್ಯಕ್ತಿಯೊಬ್ಬರು ಕೊರೊನಾಗೆ ಅಸುನೀಗಿದ್ದರು. ಹೀಗಾಗಿ ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತ್ಯ ಸಂಸ್ಕಾರವನ್ನ ಸುಮನಹಳ್ಳಿಯ ಚಿತಾಗಾರದಲ್ಲಿ ನೆರವೇರಿಸಲು ಮುಂದಾದರು.

ಈ ಮಧ್ಯೆ ತನ್ನ ತಂದೆಯ ಮುಖವನ್ನ ಕೊನೆಯ ಬಾರಿ ನೋಡಲಾಗದೆ ಅವರ ಮಗ ಸಂಕಟದಿಂದ ಕಣ್ಣೀರಿಟ್ಟ ದೃಶ್ಯ ಮನಕಲಕುವಂತಿತ್ತು. ಅತ್ತ ತಂದೆಯ ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡಲಾಗಿದೆ ಮಗ ರೋದಿಸುತ್ತಿದ್ದರೆ ಇತ್ತ ಮೃತನ ಪತ್ನಿಗೂ ಸೋಂಕು ಇದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹಾಗಾಗಿ ಅವರಿಗೂ ಅಂತಿಮ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯಲ್ಲೇ ವಿಷಯ ತಿಳಿದ ಮೃತನ ಹೆಂಡತಿ ಪತಿಯ ಮುಖ ನೋಡಲಾಗದೆ ಬಿಕ್ಕಿಬಿಕ್ಕಿ ಅತ್ತರು.

Published On - 12:21 pm, Sun, 5 July 20

Follow Us
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ