AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತಂದ ಸಂಕಟ: ಕೊನೇಬಾರಿ ತಂದೆಯ ಮುಖವನ್ನು ನೋಡಲಾಗದೆ ಕಣ್ಣೀರಿಟ್ಟ ಮಗ

ಬೆಂಗಳೂರು: ನಗರಕ್ಕೆ ವಕ್ಕರಿಸಿರುವ ಕೊರೊನಾ ಎಲ್ಲೆಡೆ ಹೋದರೂ ಸಾವಿನ ಕರಿಛಾಯೆಯನ್ನು ಬೀರುತ್ತಲೇ ಇದೆ. ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಾಧ್ಯವಾಗದೆ ಕುಟುಂಬಸ್ಥರು ಸಂಕಟ ಅನುಭವಿಸುತ್ತಿದ್ದಾರೆ. ಈಗ ಬೆಂಗಳೂರಲ್ಲಿ ಅಂಥದ್ದೇ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಕುರುಬರಹಳ್ಳಿಯ 60 ವರ್ಷದ ವ್ಯಕ್ತಿಯೊಬ್ಬರು ಕೊರೊನಾಗೆ ಅಸುನೀಗಿದ್ದರು. ಹೀಗಾಗಿ ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತ್ಯ ಸಂಸ್ಕಾರವನ್ನ ಸುಮನಹಳ್ಳಿಯ ಚಿತಾಗಾರದಲ್ಲಿ ನೆರವೇರಿಸಲು ಮುಂದಾದರು. ಈ ಮಧ್ಯೆ ತನ್ನ ತಂದೆಯ ಮುಖವನ್ನ ಕೊನೆಯ ಬಾರಿ ನೋಡಲಾಗದೆ ಅವರ ಮಗ ಸಂಕಟದಿಂದ […]

ಕೊರೊನಾ ತಂದ ಸಂಕಟ: ಕೊನೇಬಾರಿ ತಂದೆಯ ಮುಖವನ್ನು ನೋಡಲಾಗದೆ ಕಣ್ಣೀರಿಟ್ಟ ಮಗ
KUSHAL V
|

Updated on:Jul 05, 2020 | 1:04 PM

Share

ಬೆಂಗಳೂರು: ನಗರಕ್ಕೆ ವಕ್ಕರಿಸಿರುವ ಕೊರೊನಾ ಎಲ್ಲೆಡೆ ಹೋದರೂ ಸಾವಿನ ಕರಿಛಾಯೆಯನ್ನು ಬೀರುತ್ತಲೇ ಇದೆ. ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಾಧ್ಯವಾಗದೆ ಕುಟುಂಬಸ್ಥರು ಸಂಕಟ ಅನುಭವಿಸುತ್ತಿದ್ದಾರೆ.

ಈಗ ಬೆಂಗಳೂರಲ್ಲಿ ಅಂಥದ್ದೇ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಕುರುಬರಹಳ್ಳಿಯ 60 ವರ್ಷದ ವ್ಯಕ್ತಿಯೊಬ್ಬರು ಕೊರೊನಾಗೆ ಅಸುನೀಗಿದ್ದರು. ಹೀಗಾಗಿ ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತ್ಯ ಸಂಸ್ಕಾರವನ್ನ ಸುಮನಹಳ್ಳಿಯ ಚಿತಾಗಾರದಲ್ಲಿ ನೆರವೇರಿಸಲು ಮುಂದಾದರು.

ಈ ಮಧ್ಯೆ ತನ್ನ ತಂದೆಯ ಮುಖವನ್ನ ಕೊನೆಯ ಬಾರಿ ನೋಡಲಾಗದೆ ಅವರ ಮಗ ಸಂಕಟದಿಂದ ಕಣ್ಣೀರಿಟ್ಟ ದೃಶ್ಯ ಮನಕಲಕುವಂತಿತ್ತು. ಅತ್ತ ತಂದೆಯ ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡಲಾಗಿದೆ ಮಗ ರೋದಿಸುತ್ತಿದ್ದರೆ ಇತ್ತ ಮೃತನ ಪತ್ನಿಗೂ ಸೋಂಕು ಇದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹಾಗಾಗಿ ಅವರಿಗೂ ಅಂತಿಮ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯಲ್ಲೇ ವಿಷಯ ತಿಳಿದ ಮೃತನ ಹೆಂಡತಿ ಪತಿಯ ಮುಖ ನೋಡಲಾಗದೆ ಬಿಕ್ಕಿಬಿಕ್ಕಿ ಅತ್ತರು.

Published On - 12:21 pm, Sun, 5 July 20

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ