AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತಂದ ಸಂಕಟ: ಕೊನೇಬಾರಿ ತಂದೆಯ ಮುಖವನ್ನು ನೋಡಲಾಗದೆ ಕಣ್ಣೀರಿಟ್ಟ ಮಗ

ಬೆಂಗಳೂರು: ನಗರಕ್ಕೆ ವಕ್ಕರಿಸಿರುವ ಕೊರೊನಾ ಎಲ್ಲೆಡೆ ಹೋದರೂ ಸಾವಿನ ಕರಿಛಾಯೆಯನ್ನು ಬೀರುತ್ತಲೇ ಇದೆ. ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಾಧ್ಯವಾಗದೆ ಕುಟುಂಬಸ್ಥರು ಸಂಕಟ ಅನುಭವಿಸುತ್ತಿದ್ದಾರೆ. ಈಗ ಬೆಂಗಳೂರಲ್ಲಿ ಅಂಥದ್ದೇ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಕುರುಬರಹಳ್ಳಿಯ 60 ವರ್ಷದ ವ್ಯಕ್ತಿಯೊಬ್ಬರು ಕೊರೊನಾಗೆ ಅಸುನೀಗಿದ್ದರು. ಹೀಗಾಗಿ ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತ್ಯ ಸಂಸ್ಕಾರವನ್ನ ಸುಮನಹಳ್ಳಿಯ ಚಿತಾಗಾರದಲ್ಲಿ ನೆರವೇರಿಸಲು ಮುಂದಾದರು. ಈ ಮಧ್ಯೆ ತನ್ನ ತಂದೆಯ ಮುಖವನ್ನ ಕೊನೆಯ ಬಾರಿ ನೋಡಲಾಗದೆ ಅವರ ಮಗ ಸಂಕಟದಿಂದ […]

ಕೊರೊನಾ ತಂದ ಸಂಕಟ: ಕೊನೇಬಾರಿ ತಂದೆಯ ಮುಖವನ್ನು ನೋಡಲಾಗದೆ ಕಣ್ಣೀರಿಟ್ಟ ಮಗ
KUSHAL V
|

Updated on:Jul 05, 2020 | 1:04 PM

Share

ಬೆಂಗಳೂರು: ನಗರಕ್ಕೆ ವಕ್ಕರಿಸಿರುವ ಕೊರೊನಾ ಎಲ್ಲೆಡೆ ಹೋದರೂ ಸಾವಿನ ಕರಿಛಾಯೆಯನ್ನು ಬೀರುತ್ತಲೇ ಇದೆ. ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಾಧ್ಯವಾಗದೆ ಕುಟುಂಬಸ್ಥರು ಸಂಕಟ ಅನುಭವಿಸುತ್ತಿದ್ದಾರೆ.

ಈಗ ಬೆಂಗಳೂರಲ್ಲಿ ಅಂಥದ್ದೇ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಕುರುಬರಹಳ್ಳಿಯ 60 ವರ್ಷದ ವ್ಯಕ್ತಿಯೊಬ್ಬರು ಕೊರೊನಾಗೆ ಅಸುನೀಗಿದ್ದರು. ಹೀಗಾಗಿ ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತ್ಯ ಸಂಸ್ಕಾರವನ್ನ ಸುಮನಹಳ್ಳಿಯ ಚಿತಾಗಾರದಲ್ಲಿ ನೆರವೇರಿಸಲು ಮುಂದಾದರು.

ಈ ಮಧ್ಯೆ ತನ್ನ ತಂದೆಯ ಮುಖವನ್ನ ಕೊನೆಯ ಬಾರಿ ನೋಡಲಾಗದೆ ಅವರ ಮಗ ಸಂಕಟದಿಂದ ಕಣ್ಣೀರಿಟ್ಟ ದೃಶ್ಯ ಮನಕಲಕುವಂತಿತ್ತು. ಅತ್ತ ತಂದೆಯ ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡಲಾಗಿದೆ ಮಗ ರೋದಿಸುತ್ತಿದ್ದರೆ ಇತ್ತ ಮೃತನ ಪತ್ನಿಗೂ ಸೋಂಕು ಇದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹಾಗಾಗಿ ಅವರಿಗೂ ಅಂತಿಮ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯಲ್ಲೇ ವಿಷಯ ತಿಳಿದ ಮೃತನ ಹೆಂಡತಿ ಪತಿಯ ಮುಖ ನೋಡಲಾಗದೆ ಬಿಕ್ಕಿಬಿಕ್ಕಿ ಅತ್ತರು.

Published On - 12:21 pm, Sun, 5 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ