AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತಂದ ಸಂಕಟ: ಕೊನೇಬಾರಿ ತಂದೆಯ ಮುಖವನ್ನು ನೋಡಲಾಗದೆ ಕಣ್ಣೀರಿಟ್ಟ ಮಗ

ಬೆಂಗಳೂರು: ನಗರಕ್ಕೆ ವಕ್ಕರಿಸಿರುವ ಕೊರೊನಾ ಎಲ್ಲೆಡೆ ಹೋದರೂ ಸಾವಿನ ಕರಿಛಾಯೆಯನ್ನು ಬೀರುತ್ತಲೇ ಇದೆ. ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಾಧ್ಯವಾಗದೆ ಕುಟುಂಬಸ್ಥರು ಸಂಕಟ ಅನುಭವಿಸುತ್ತಿದ್ದಾರೆ. ಈಗ ಬೆಂಗಳೂರಲ್ಲಿ ಅಂಥದ್ದೇ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಕುರುಬರಹಳ್ಳಿಯ 60 ವರ್ಷದ ವ್ಯಕ್ತಿಯೊಬ್ಬರು ಕೊರೊನಾಗೆ ಅಸುನೀಗಿದ್ದರು. ಹೀಗಾಗಿ ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತ್ಯ ಸಂಸ್ಕಾರವನ್ನ ಸುಮನಹಳ್ಳಿಯ ಚಿತಾಗಾರದಲ್ಲಿ ನೆರವೇರಿಸಲು ಮುಂದಾದರು. ಈ ಮಧ್ಯೆ ತನ್ನ ತಂದೆಯ ಮುಖವನ್ನ ಕೊನೆಯ ಬಾರಿ ನೋಡಲಾಗದೆ ಅವರ ಮಗ ಸಂಕಟದಿಂದ […]

ಕೊರೊನಾ ತಂದ ಸಂಕಟ: ಕೊನೇಬಾರಿ ತಂದೆಯ ಮುಖವನ್ನು ನೋಡಲಾಗದೆ ಕಣ್ಣೀರಿಟ್ಟ ಮಗ
KUSHAL V
|

Updated on:Jul 05, 2020 | 1:04 PM

Share

ಬೆಂಗಳೂರು: ನಗರಕ್ಕೆ ವಕ್ಕರಿಸಿರುವ ಕೊರೊನಾ ಎಲ್ಲೆಡೆ ಹೋದರೂ ಸಾವಿನ ಕರಿಛಾಯೆಯನ್ನು ಬೀರುತ್ತಲೇ ಇದೆ. ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಾಧ್ಯವಾಗದೆ ಕುಟುಂಬಸ್ಥರು ಸಂಕಟ ಅನುಭವಿಸುತ್ತಿದ್ದಾರೆ.

ಈಗ ಬೆಂಗಳೂರಲ್ಲಿ ಅಂಥದ್ದೇ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಕುರುಬರಹಳ್ಳಿಯ 60 ವರ್ಷದ ವ್ಯಕ್ತಿಯೊಬ್ಬರು ಕೊರೊನಾಗೆ ಅಸುನೀಗಿದ್ದರು. ಹೀಗಾಗಿ ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತ್ಯ ಸಂಸ್ಕಾರವನ್ನ ಸುಮನಹಳ್ಳಿಯ ಚಿತಾಗಾರದಲ್ಲಿ ನೆರವೇರಿಸಲು ಮುಂದಾದರು.

ಈ ಮಧ್ಯೆ ತನ್ನ ತಂದೆಯ ಮುಖವನ್ನ ಕೊನೆಯ ಬಾರಿ ನೋಡಲಾಗದೆ ಅವರ ಮಗ ಸಂಕಟದಿಂದ ಕಣ್ಣೀರಿಟ್ಟ ದೃಶ್ಯ ಮನಕಲಕುವಂತಿತ್ತು. ಅತ್ತ ತಂದೆಯ ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡಲಾಗಿದೆ ಮಗ ರೋದಿಸುತ್ತಿದ್ದರೆ ಇತ್ತ ಮೃತನ ಪತ್ನಿಗೂ ಸೋಂಕು ಇದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹಾಗಾಗಿ ಅವರಿಗೂ ಅಂತಿಮ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯಲ್ಲೇ ವಿಷಯ ತಿಳಿದ ಮೃತನ ಹೆಂಡತಿ ಪತಿಯ ಮುಖ ನೋಡಲಾಗದೆ ಬಿಕ್ಕಿಬಿಕ್ಕಿ ಅತ್ತರು.

Published On - 12:21 pm, Sun, 5 July 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ