AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ತಾಯಿಯ ಕತ್ತು ಸೀಳಿದ ಮಗ: ಜೊತೆಗಿದ್ದ ನಾದಿನಿ ಮತ್ತು ತಮ್ಮನ ಮಗನಿಗೂ ಚಾಕು ಇರಿತ

ಕ್ಯಾಬ್ ಚಾಲಕನಾಗಿದ್ದ ಗೋಪಿಕೃಷ್ಣ ಲಾಕ್ ಡೌನ್​ನಲ್ಲಿ ಸಾಕಷ್ಟು ಸಾಲ‌ಮಾಡಿಕೊಂಡಿದ್ದ, ಈ ಹಿನ್ನೆಲೆ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದು, ಡಾಲರ್ಸ್ ಕಾಲೋನಿಯ ಎರಡು ಅಂತಸ್ತಿನ ಮನೆಯನ್ನು ಭಾಗ ಮಾಡಿ ಪಾಲು ಕೊಡಿ ಎಂದು ಗೋಪಿ ಪೀಡಿಸುತ್ತಿದ್ದ.

ಆಸ್ತಿಗಾಗಿ ತಾಯಿಯ ಕತ್ತು ಸೀಳಿದ ಮಗ: ಜೊತೆಗಿದ್ದ ನಾದಿನಿ ಮತ್ತು ತಮ್ಮನ ಮಗನಿಗೂ ಚಾಕು ಇರಿತ
ಗೋಪಿಕೃಷ್ಣ
preethi shettigar
| Edited By: |

Updated on: Jan 19, 2021 | 1:35 PM

Share

ಬೆಂಗಳೂರು: ಆಸ್ತಿಗಾಗಿ ಹೆತ್ತ ತಾಯಿಯ ಕುತ್ತಿಗೆಯನ್ನು ಸೀಳಿದ್ದು, ತಾಯಿಯ ಜೊತೆಗಿದ್ದ ನಾದಿನಿ ಮತ್ತು ತಮ್ಮನ ಮಗನಿಗೂ ಚಾಕು ಇರಿದ ಘಟನೆ ಬೆಂಗಳೂರಿನ ಮಡಿವಾಳದ ಡಾಲರ್ಸ್ ಕಾಲೋನಿಯಲ್ಲಿ ನಡೆದಿದೆ.

ಗೋಪಿಕೃಷ್ಣ ಎಂಬಾತ ಈ ಕೃತ್ಯ ಎಸಗಿದ್ದು, ತಂದೆ ಆಸ್ತಿಯಲ್ಲಿ ಪಾಲು ಕೇಳಿ ಪ್ರತಿನಿತ್ಯ ಮನೆಯಲ್ಲಿ ಜಗಳವಾಡುತ್ತಿದ್ದ. ಸ್ವಲ್ಪ ದಿನ ಇರು ಆಸ್ತಿ ಪಾಲು ಮಾಡುವ ಎಂದು ತಾಯಿ ಹೇಳಿದ್ದರೂ ಅದನ್ನು ಕಿವಿಗೆ ಹಾಕಿಕೊಳ್ಳದ ಗೋಪಿ ತನ್ನ ತಾಯಿ ಗುಣಮ್ಮ, ನಾದಿನಿ ಗಿರಿಜ ಹಾಗೂ ಮನೆಯಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಕಂದಮ್ಮಗೆ ಚಾಕು ಇರಿದಿದ್ದಾನೆ.

ಗೋಪಿ ತಾಯಿ ಗುಣಮ್ಮ, ನಾದಿನಿ ಗಿರಿಜ, ತಮ್ಮನ ಮಗು

ಕ್ಯಾಬ್ ಚಾಲಕನಾಗಿದ್ದ ಗೋಪಿಕೃಷ್ಣ ಲಾಕ್ ಡೌನ್​ ಸಂದರ್ಭದಲ್ಲಿ ಸಾಕಷ್ಟು ಸಾಲ ‌ಮಾಡಿಕೊಂಡಿದ್ದ, ಈ ಹಿನ್ನೆಲೆ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದು, ಡಾಲರ್ಸ್ ಕಾಲೋನಿಯ ಎರಡು ಅಂತಸ್ತಿನ ಮನೆಯನ್ನು ಭಾಗ ಮಾಡಿ ಪಾಲು ಕೊಡಿ ಎಂದು ಗೋಪಿ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಮಡಿವಾಳ ಮಾರ್ಕೇಟ್​ನಲ್ಲಿ 55 ರೂಪಾಯಿಗೆ ಚಾಕು ತಂದಿದ್ದ ಗೋಪಿ ಮನೆಯಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದು, ಅದೃಷ್ಟವಶಾತ್ ಗಾಯಗೊಂಡ ಎಲ್ಲರೂ ಬದುಕುಳಿದಿದ್ದಾರೆ. ಸದ್ಯ ಈ ಸಂಬಂಧ ಮಡಿವಾಳ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಆಸ್ತಿಗೋಸ್ಕರ ಅಮ್ಮನನ್ನ ಕೊಲ್ಲಲು ಸುಪಾರಿ ಕೊಟ್ಟ ಪಾಪಿ ಮಗ.. ಪುತ್ರನಿಗೆ ತಂದೆ ಸಾಥ್

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ