AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ಎಕರೆ 31ಗುಂಟೆಗಾಗಿ.. ಕ್ರೂಸರ್​ನಿಂದ ಗುದ್ದಿಸಿ, ಮಚ್ಚಿನಿಂದ ಕೊಚ್ಚಿ ಮಾವನ ಕೊಲೆಗೈದ ಅಳಿಯ

ಯಾದಗಿರಿ: 2 ಎಕರೆ 31 ಗುಂಟೆ ಜಮೀನಿಗಾಗಿ ವ್ಯಕ್ತಿಯೊಬ್ಬನನ್ನು ಆತನ ಅಳಿಯನೇ ಕೊಲೆಗೈದಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ತಡರಾತ್ರಿ ರಂಗಯ್ಯ(55) ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಂಗಯ್ಯನ ಅಳಿಯ ಶರಣಗೌಡ ಮತ್ತು ಆತನ ಸೋದರ ವಿಠ್ಠಲ್​ ಈ ಕೃತ್ಯ ಎಸಗಿದ ಆರೋಪಿಗಳು. ಮಾವ ರಂಗಯ್ಯನ ಆಸ್ತಿ ಲಪಟಾಯಿಸಲು ಶರಣಗೌಡ ಮೊದಲು ಆತನಿಗೆ ಕ್ರೂಸರ್​ನಿಂದ ಡಿಕ್ಕಿ ಹೊಡೆಸಿ ಬಳಿಕ ಮಚ್ಚಿನಿಂದ ಕೊಚ್ಚಿ ಕೊಚ್ಚಿ ಕೊಲೆಗೈದಿದ್ದಾನೆ. ನಂತರ, ಇವರಿಬ್ಬರೂ ಪೊಲೀಸರಿಗೆ ಶರಣಾಗಿದ್ದಾರೆ. ಹತ್ಯೆಯಾದ […]

2ಎಕರೆ 31ಗುಂಟೆಗಾಗಿ.. ಕ್ರೂಸರ್​ನಿಂದ ಗುದ್ದಿಸಿ, ಮಚ್ಚಿನಿಂದ ಕೊಚ್ಚಿ ಮಾವನ ಕೊಲೆಗೈದ ಅಳಿಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on:Nov 26, 2020 | 1:35 PM

Share

ಯಾದಗಿರಿ: 2 ಎಕರೆ 31 ಗುಂಟೆ ಜಮೀನಿಗಾಗಿ ವ್ಯಕ್ತಿಯೊಬ್ಬನನ್ನು ಆತನ ಅಳಿಯನೇ ಕೊಲೆಗೈದಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ತಡರಾತ್ರಿ ರಂಗಯ್ಯ(55) ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ರಂಗಯ್ಯನ ಅಳಿಯ ಶರಣಗೌಡ ಮತ್ತು ಆತನ ಸೋದರ ವಿಠ್ಠಲ್​ ಈ ಕೃತ್ಯ ಎಸಗಿದ ಆರೋಪಿಗಳು. ಮಾವ ರಂಗಯ್ಯನ ಆಸ್ತಿ ಲಪಟಾಯಿಸಲು ಶರಣಗೌಡ ಮೊದಲು ಆತನಿಗೆ ಕ್ರೂಸರ್​ನಿಂದ ಡಿಕ್ಕಿ ಹೊಡೆಸಿ ಬಳಿಕ ಮಚ್ಚಿನಿಂದ ಕೊಚ್ಚಿ ಕೊಚ್ಚಿ ಕೊಲೆಗೈದಿದ್ದಾನೆ. ನಂತರ, ಇವರಿಬ್ಬರೂ ಪೊಲೀಸರಿಗೆ ಶರಣಾಗಿದ್ದಾರೆ.

ಹತ್ಯೆಯಾದ ರಂಗಯ್ಯ ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದ ನಿವಾಸಿ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:31 pm, Thu, 26 November 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು