AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ಎಕರೆ 31ಗುಂಟೆಗಾಗಿ.. ಕ್ರೂಸರ್​ನಿಂದ ಗುದ್ದಿಸಿ, ಮಚ್ಚಿನಿಂದ ಕೊಚ್ಚಿ ಮಾವನ ಕೊಲೆಗೈದ ಅಳಿಯ

ಯಾದಗಿರಿ: 2 ಎಕರೆ 31 ಗುಂಟೆ ಜಮೀನಿಗಾಗಿ ವ್ಯಕ್ತಿಯೊಬ್ಬನನ್ನು ಆತನ ಅಳಿಯನೇ ಕೊಲೆಗೈದಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ತಡರಾತ್ರಿ ರಂಗಯ್ಯ(55) ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಂಗಯ್ಯನ ಅಳಿಯ ಶರಣಗೌಡ ಮತ್ತು ಆತನ ಸೋದರ ವಿಠ್ಠಲ್​ ಈ ಕೃತ್ಯ ಎಸಗಿದ ಆರೋಪಿಗಳು. ಮಾವ ರಂಗಯ್ಯನ ಆಸ್ತಿ ಲಪಟಾಯಿಸಲು ಶರಣಗೌಡ ಮೊದಲು ಆತನಿಗೆ ಕ್ರೂಸರ್​ನಿಂದ ಡಿಕ್ಕಿ ಹೊಡೆಸಿ ಬಳಿಕ ಮಚ್ಚಿನಿಂದ ಕೊಚ್ಚಿ ಕೊಚ್ಚಿ ಕೊಲೆಗೈದಿದ್ದಾನೆ. ನಂತರ, ಇವರಿಬ್ಬರೂ ಪೊಲೀಸರಿಗೆ ಶರಣಾಗಿದ್ದಾರೆ. ಹತ್ಯೆಯಾದ […]

2ಎಕರೆ 31ಗುಂಟೆಗಾಗಿ.. ಕ್ರೂಸರ್​ನಿಂದ ಗುದ್ದಿಸಿ, ಮಚ್ಚಿನಿಂದ ಕೊಚ್ಚಿ ಮಾವನ ಕೊಲೆಗೈದ ಅಳಿಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on:Nov 26, 2020 | 1:35 PM

Share

ಯಾದಗಿರಿ: 2 ಎಕರೆ 31 ಗುಂಟೆ ಜಮೀನಿಗಾಗಿ ವ್ಯಕ್ತಿಯೊಬ್ಬನನ್ನು ಆತನ ಅಳಿಯನೇ ಕೊಲೆಗೈದಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ತಡರಾತ್ರಿ ರಂಗಯ್ಯ(55) ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ರಂಗಯ್ಯನ ಅಳಿಯ ಶರಣಗೌಡ ಮತ್ತು ಆತನ ಸೋದರ ವಿಠ್ಠಲ್​ ಈ ಕೃತ್ಯ ಎಸಗಿದ ಆರೋಪಿಗಳು. ಮಾವ ರಂಗಯ್ಯನ ಆಸ್ತಿ ಲಪಟಾಯಿಸಲು ಶರಣಗೌಡ ಮೊದಲು ಆತನಿಗೆ ಕ್ರೂಸರ್​ನಿಂದ ಡಿಕ್ಕಿ ಹೊಡೆಸಿ ಬಳಿಕ ಮಚ್ಚಿನಿಂದ ಕೊಚ್ಚಿ ಕೊಚ್ಚಿ ಕೊಲೆಗೈದಿದ್ದಾನೆ. ನಂತರ, ಇವರಿಬ್ಬರೂ ಪೊಲೀಸರಿಗೆ ಶರಣಾಗಿದ್ದಾರೆ.

ಹತ್ಯೆಯಾದ ರಂಗಯ್ಯ ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದ ನಿವಾಸಿ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:31 pm, Thu, 26 November 20

Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?