AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ಎಕರೆ 31ಗುಂಟೆಗಾಗಿ.. ಕ್ರೂಸರ್​ನಿಂದ ಗುದ್ದಿಸಿ, ಮಚ್ಚಿನಿಂದ ಕೊಚ್ಚಿ ಮಾವನ ಕೊಲೆಗೈದ ಅಳಿಯ

ಯಾದಗಿರಿ: 2 ಎಕರೆ 31 ಗುಂಟೆ ಜಮೀನಿಗಾಗಿ ವ್ಯಕ್ತಿಯೊಬ್ಬನನ್ನು ಆತನ ಅಳಿಯನೇ ಕೊಲೆಗೈದಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ತಡರಾತ್ರಿ ರಂಗಯ್ಯ(55) ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಂಗಯ್ಯನ ಅಳಿಯ ಶರಣಗೌಡ ಮತ್ತು ಆತನ ಸೋದರ ವಿಠ್ಠಲ್​ ಈ ಕೃತ್ಯ ಎಸಗಿದ ಆರೋಪಿಗಳು. ಮಾವ ರಂಗಯ್ಯನ ಆಸ್ತಿ ಲಪಟಾಯಿಸಲು ಶರಣಗೌಡ ಮೊದಲು ಆತನಿಗೆ ಕ್ರೂಸರ್​ನಿಂದ ಡಿಕ್ಕಿ ಹೊಡೆಸಿ ಬಳಿಕ ಮಚ್ಚಿನಿಂದ ಕೊಚ್ಚಿ ಕೊಚ್ಚಿ ಕೊಲೆಗೈದಿದ್ದಾನೆ. ನಂತರ, ಇವರಿಬ್ಬರೂ ಪೊಲೀಸರಿಗೆ ಶರಣಾಗಿದ್ದಾರೆ. ಹತ್ಯೆಯಾದ […]

2ಎಕರೆ 31ಗುಂಟೆಗಾಗಿ.. ಕ್ರೂಸರ್​ನಿಂದ ಗುದ್ದಿಸಿ, ಮಚ್ಚಿನಿಂದ ಕೊಚ್ಚಿ ಮಾವನ ಕೊಲೆಗೈದ ಅಳಿಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on:Nov 26, 2020 | 1:35 PM

Share

ಯಾದಗಿರಿ: 2 ಎಕರೆ 31 ಗುಂಟೆ ಜಮೀನಿಗಾಗಿ ವ್ಯಕ್ತಿಯೊಬ್ಬನನ್ನು ಆತನ ಅಳಿಯನೇ ಕೊಲೆಗೈದಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ತಡರಾತ್ರಿ ರಂಗಯ್ಯ(55) ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ರಂಗಯ್ಯನ ಅಳಿಯ ಶರಣಗೌಡ ಮತ್ತು ಆತನ ಸೋದರ ವಿಠ್ಠಲ್​ ಈ ಕೃತ್ಯ ಎಸಗಿದ ಆರೋಪಿಗಳು. ಮಾವ ರಂಗಯ್ಯನ ಆಸ್ತಿ ಲಪಟಾಯಿಸಲು ಶರಣಗೌಡ ಮೊದಲು ಆತನಿಗೆ ಕ್ರೂಸರ್​ನಿಂದ ಡಿಕ್ಕಿ ಹೊಡೆಸಿ ಬಳಿಕ ಮಚ್ಚಿನಿಂದ ಕೊಚ್ಚಿ ಕೊಚ್ಚಿ ಕೊಲೆಗೈದಿದ್ದಾನೆ. ನಂತರ, ಇವರಿಬ್ಬರೂ ಪೊಲೀಸರಿಗೆ ಶರಣಾಗಿದ್ದಾರೆ.

ಹತ್ಯೆಯಾದ ರಂಗಯ್ಯ ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದ ನಿವಾಸಿ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:31 pm, Thu, 26 November 20

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!