AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ಎಕರೆ 31ಗುಂಟೆಗಾಗಿ.. ಕ್ರೂಸರ್​ನಿಂದ ಗುದ್ದಿಸಿ, ಮಚ್ಚಿನಿಂದ ಕೊಚ್ಚಿ ಮಾವನ ಕೊಲೆಗೈದ ಅಳಿಯ

ಯಾದಗಿರಿ: 2 ಎಕರೆ 31 ಗುಂಟೆ ಜಮೀನಿಗಾಗಿ ವ್ಯಕ್ತಿಯೊಬ್ಬನನ್ನು ಆತನ ಅಳಿಯನೇ ಕೊಲೆಗೈದಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ತಡರಾತ್ರಿ ರಂಗಯ್ಯ(55) ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಂಗಯ್ಯನ ಅಳಿಯ ಶರಣಗೌಡ ಮತ್ತು ಆತನ ಸೋದರ ವಿಠ್ಠಲ್​ ಈ ಕೃತ್ಯ ಎಸಗಿದ ಆರೋಪಿಗಳು. ಮಾವ ರಂಗಯ್ಯನ ಆಸ್ತಿ ಲಪಟಾಯಿಸಲು ಶರಣಗೌಡ ಮೊದಲು ಆತನಿಗೆ ಕ್ರೂಸರ್​ನಿಂದ ಡಿಕ್ಕಿ ಹೊಡೆಸಿ ಬಳಿಕ ಮಚ್ಚಿನಿಂದ ಕೊಚ್ಚಿ ಕೊಚ್ಚಿ ಕೊಲೆಗೈದಿದ್ದಾನೆ. ನಂತರ, ಇವರಿಬ್ಬರೂ ಪೊಲೀಸರಿಗೆ ಶರಣಾಗಿದ್ದಾರೆ. ಹತ್ಯೆಯಾದ […]

2ಎಕರೆ 31ಗುಂಟೆಗಾಗಿ.. ಕ್ರೂಸರ್​ನಿಂದ ಗುದ್ದಿಸಿ, ಮಚ್ಚಿನಿಂದ ಕೊಚ್ಚಿ ಮಾವನ ಕೊಲೆಗೈದ ಅಳಿಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on:Nov 26, 2020 | 1:35 PM

Share

ಯಾದಗಿರಿ: 2 ಎಕರೆ 31 ಗುಂಟೆ ಜಮೀನಿಗಾಗಿ ವ್ಯಕ್ತಿಯೊಬ್ಬನನ್ನು ಆತನ ಅಳಿಯನೇ ಕೊಲೆಗೈದಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ತಡರಾತ್ರಿ ರಂಗಯ್ಯ(55) ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ರಂಗಯ್ಯನ ಅಳಿಯ ಶರಣಗೌಡ ಮತ್ತು ಆತನ ಸೋದರ ವಿಠ್ಠಲ್​ ಈ ಕೃತ್ಯ ಎಸಗಿದ ಆರೋಪಿಗಳು. ಮಾವ ರಂಗಯ್ಯನ ಆಸ್ತಿ ಲಪಟಾಯಿಸಲು ಶರಣಗೌಡ ಮೊದಲು ಆತನಿಗೆ ಕ್ರೂಸರ್​ನಿಂದ ಡಿಕ್ಕಿ ಹೊಡೆಸಿ ಬಳಿಕ ಮಚ್ಚಿನಿಂದ ಕೊಚ್ಚಿ ಕೊಚ್ಚಿ ಕೊಲೆಗೈದಿದ್ದಾನೆ. ನಂತರ, ಇವರಿಬ್ಬರೂ ಪೊಲೀಸರಿಗೆ ಶರಣಾಗಿದ್ದಾರೆ.

ಹತ್ಯೆಯಾದ ರಂಗಯ್ಯ ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದ ನಿವಾಸಿ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:31 pm, Thu, 26 November 20

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ