AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸೋನು ಸೂದ್​ಗೆ ಅಗ್ರಸ್ಥಾನ

ಮಹಾಮಾರಿ ಕೊರೊನಾ ಸೊಂಕಿನ ಅಟ್ಟಹಾಸದ ಅವಧಿಯಲ್ಲಿ ಅಕ್ಷರಶಃ ನಲುಗಿ ಹೋಗಿದ್ದ ಜನರ ಕಷ್ಟಕ್ಕೆ ನೆರವಾದ ನಟ ಸೋನು ಸೂದ್ ಅವರ ಕಾರ್ಯಗಳ ಬಗ್ಗೆ ವಿಶ್ವಸಂಸ್ಥೆಯೂ ಈ ಹಿಂದೆ ಶ್ಲಾಘಿಸಿತ್ತು.

ಏಷ್ಯಾ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸೋನು ಸೂದ್​ಗೆ ಅಗ್ರಸ್ಥಾನ
ನಟ ಸೋನು ಸೂದ್
sandhya thejappa
| Edited By: |

Updated on: Dec 11, 2020 | 4:21 PM

Share

ಬ್ರಿಟನ್​ನ ಈಸ್ಟರ್ನ್​ ಐ ವಾರಪತ್ರಿಕೆ ಪ್ರಕಟಿಸಿರುವ ಏಷ್ಯನ್ 50 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ನಟ ಸೂನು ಸೂದ್​ ಅವರಿಗೆ ಮೊದಲ ಸ್ಥಾನ ಸಿಕ್ಕಿದೆ. ಮಹಾಮಾರಿ ಕೊರೊನಾ ಸೊಂಕಿನ ಅಟ್ಟಹಾಸದ ಅವಧಿಯಲ್ಲಿ ಅಕ್ಷರಶಃ ನಲುಗಿ ಹೋಗಿದ್ದ ಜನರ ಕಷ್ಟಕ್ಕೆ ನೆರವಾದ ನಟ ಸೋನು ಸೂದ್ ಅವರ ಕಾರ್ಯಗಳ ಬಗ್ಗೆ ವಿಶ್ವಸಂಸ್ಥೆಯೂ ಈ ಹಿಂದೆ ಶ್ಲಾಘಿಸಿತ್ತು.

ತಮಿಳು, ಹಿಂದಿ, ತೆಲುಗು ಚಿತ್ರಗಳ ಜನಪ್ರಿಯ ನಟ ಸೋನು ಸೂದ್ ವಲಸೆ ಕಾರ್ಮಿಕರು ತಮ್ಮ ಹಳ್ಳಿಗಳಿಗೆ ತಲುಪಲು ಮತ್ತು ಇತರ ರೀತಿಯಲ್ಲಿ ಸಂಕಷ್ಟ ಎದುರಿಸುತ್ತಿರುವವರಿಗೆ ನೆರವಾಗಲು ಶ್ರಮಿಸಿದ್ದರು. ಲಾಕ್​ಡೌನ್ ಸಂದರ್ಭದಲ್ಲಿ ಜನರ ಬವಣೆ ಹೆಚ್ಚಾಯಿತು. ಅವರಿಗೆ ಸಹಾಯ ಮಾಡುವುದು ನನ್ನ ಕರ್ತವ್ಯ ಎಂದುಕೊಂಡು ನೆರವಿನ ಹಸ್ತ ಚಾಚಿದೆ. ಸಹಾಯ ಸ್ವೀಕರಿಸಿದವರ ಪ್ರೀತಿ ನನಗೆ ಆಶೀರ್ವಾದ ಇದ್ದಂತೆ. ನನ್ನ ಕೊನೆಯುಸಿರು ಇರುವವರೆಗೂ ಇಂಥ ಕೆಲಸಗಳನ್ನು ಮುಂದುವರಿಸುತ್ತೇನೆ ಎಂದು ಸೋನು ಸೂದ್ ಪ್ರತಿಕ್ರಿಯಿಸಿದ್ದಾರೆ.

ದಿ ಪರ್ಸನಲ್​ ಹಿಸ್ಟರಿ ಆಫ್ ಡೇವಿಡ್ ಕಾಪರ್ಫೀಲ್ಡ್ ಮತ್ತು ದಿ ಗ್ರೀನ್​ ನೈಟ್​ನಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ ಭಾರತೀಯ ನಟ ದೇವ್ ಪಟೇಲ್ ಸೆಲೆಬ್ರೆಟಿಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಗಾಯಕ ಅರ್ಮಾನ್ ಮಲಿಕ್ (5), ಜನಪ್ರಿಯ ತಾರೆ ಪ್ರಿಯಾಂಕಾ ಚೋಪ್ರಾ (6), ಟಾಲಿವುಡ್ ಸ್ಟಾರ್ ಪ್ರಭಾಸ್ (7), ಹಾಲಿವುಡ್​ನ ಮಿಂಡಿ ಕಾಲಿಂಗ್ (8), ಭಾರತೀಯ ಟಿವಿ ತಾರೆ ಸುರ್ಬಿ ಚಾಂದನಾ (9) ಮತ್ತು ಅಮಿತಾಬ್ ಬಚ್ಚನ್ (20) ಈ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ.

ನಟ ಸೋನು ಸೂದ್ ಲೋಕೋಪಕಾರಿ ಕಾರ್ಯಕ್ಕೆ ವಿಶ್ವ ಸಂಸ್ಥೆ ಉಘೇ ಉಘೇ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ