AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್​ ರೇಸ್​ನಲ್ಲಿ ಕನ್ನಡಿಗ ಗೋಪಿನಾಥ್​ ಜೀವನದ ಕಥೆ!

ಸುಧಾ ಕೊಂಗರ ನಿರ್ದೇಶನ ಮಾಡಿದ್ದ ಈ ಚಿತ್ರದಲ್ಲಿ, ಸೂರ್ಯ, ಪರೇಶ್​ ರಾವಲ್​, ಅಪರ್ಣಾ, ಊರ್ವರ್ಶಿ ಮೊದಲಾದವರು ಬಣ್ಣ ಹಚ್ಚಿದ್ದಾರೆ.

ಆಸ್ಕರ್​ ರೇಸ್​ನಲ್ಲಿ ಕನ್ನಡಿಗ ಗೋಪಿನಾಥ್​ ಜೀವನದ ಕಥೆ!
ಸೂರರೈ ಪೊಟ್ರು ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on:Jan 26, 2021 | 9:46 PM

Share

ಕನ್ನಡಿಗ ಗೋಪಿನಾಥ್​ ಜೀವನದ ಕಥೆ ಸೂರರೈ ಪೊಟ್ರು ಸಿನಿಮಾ ಚಿತ್ರ ಈಗ ಆಸ್ಕರ ರೇಸ್​ಗೆ ಎಂಟ್ರಿ ಕೊಟ್ಟಿದೆ. ಸಾಮಾನ್ಯ ವಿಭಾಗದಲ್ಲಿ ಸೂರರೈ ಪೊಟ್ರು ಆಸ್ಕರ್​ ಪ್ರವೇಶಿಸಿದೆ. ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಹಿನ್ನೆಲೆ ಸಂಗೀತ ಹಾಗೂ ಇತರ ವಿಭಾಗಗಳಲ್ಲಿ ಈ ಸಿನಿಮಾ ಆಸ್ಕರ್​ ವಿಭಾಗ ಪ್ರವೇಶಿಸಿದೆ .

ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಸೂರರೈ ಪೊಟ್ರು ಅಮೆಜಾನ್​ ಪ್ರೈಮ್​ನಲ್ಲಿ ರಿಲೀಸ್​ ಆಗಿತ್ತು. ಒಟಿಟಿಯಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಈ ಸಿನಿಮಾ ವಿಕ್ಷಣೆ ಮಾಡಿದ ಅಕಾಡೆಮಿ ಸ್ಕ್ರೀನಿಂಗ್​ ಸದಸ್ಯರು ಆಸ್ಕರ್​ಗೆ ನಾಮಿನೇಷನ್​ ಮಾಡಿದ್ದಾರೆ.

ಸುಧಾ ಕೊಂಗರ ನಿರ್ದೇಶನ ಮಾಡಿದ್ದ ಈ ಚಿತ್ರದಲ್ಲಿ, ಸೂರ್ಯ, ಪರೇಶ್​ ರಾವಲ್​, ಅಪರ್ಣಾ, ಊರ್ವರ್ಶಿ ಮೊದಲಾದವರು ಬಣ್ಣ ಹಚ್ಚಿದ್ದಾರೆ.

ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿ ಟ್ರೋಲ್ ಆದ ಜೊತೆ ಜೊತೆಯಲಿ ನಟಿ ಮೇಘಾ ಶೆಟ್ಟಿ

Published On - 9:41 pm, Tue, 26 January 21

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!