AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್​ ರೇಸ್​ನಲ್ಲಿ ಕನ್ನಡಿಗ ಗೋಪಿನಾಥ್​ ಜೀವನದ ಕಥೆ!

ಸುಧಾ ಕೊಂಗರ ನಿರ್ದೇಶನ ಮಾಡಿದ್ದ ಈ ಚಿತ್ರದಲ್ಲಿ, ಸೂರ್ಯ, ಪರೇಶ್​ ರಾವಲ್​, ಅಪರ್ಣಾ, ಊರ್ವರ್ಶಿ ಮೊದಲಾದವರು ಬಣ್ಣ ಹಚ್ಚಿದ್ದಾರೆ.

ಆಸ್ಕರ್​ ರೇಸ್​ನಲ್ಲಿ ಕನ್ನಡಿಗ ಗೋಪಿನಾಥ್​ ಜೀವನದ ಕಥೆ!
ಸೂರರೈ ಪೊಟ್ರು ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on:Jan 26, 2021 | 9:46 PM

Share

ಕನ್ನಡಿಗ ಗೋಪಿನಾಥ್​ ಜೀವನದ ಕಥೆ ಸೂರರೈ ಪೊಟ್ರು ಸಿನಿಮಾ ಚಿತ್ರ ಈಗ ಆಸ್ಕರ ರೇಸ್​ಗೆ ಎಂಟ್ರಿ ಕೊಟ್ಟಿದೆ. ಸಾಮಾನ್ಯ ವಿಭಾಗದಲ್ಲಿ ಸೂರರೈ ಪೊಟ್ರು ಆಸ್ಕರ್​ ಪ್ರವೇಶಿಸಿದೆ. ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಹಿನ್ನೆಲೆ ಸಂಗೀತ ಹಾಗೂ ಇತರ ವಿಭಾಗಗಳಲ್ಲಿ ಈ ಸಿನಿಮಾ ಆಸ್ಕರ್​ ವಿಭಾಗ ಪ್ರವೇಶಿಸಿದೆ .

ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಸೂರರೈ ಪೊಟ್ರು ಅಮೆಜಾನ್​ ಪ್ರೈಮ್​ನಲ್ಲಿ ರಿಲೀಸ್​ ಆಗಿತ್ತು. ಒಟಿಟಿಯಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಈ ಸಿನಿಮಾ ವಿಕ್ಷಣೆ ಮಾಡಿದ ಅಕಾಡೆಮಿ ಸ್ಕ್ರೀನಿಂಗ್​ ಸದಸ್ಯರು ಆಸ್ಕರ್​ಗೆ ನಾಮಿನೇಷನ್​ ಮಾಡಿದ್ದಾರೆ.

ಸುಧಾ ಕೊಂಗರ ನಿರ್ದೇಶನ ಮಾಡಿದ್ದ ಈ ಚಿತ್ರದಲ್ಲಿ, ಸೂರ್ಯ, ಪರೇಶ್​ ರಾವಲ್​, ಅಪರ್ಣಾ, ಊರ್ವರ್ಶಿ ಮೊದಲಾದವರು ಬಣ್ಣ ಹಚ್ಚಿದ್ದಾರೆ.

ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿ ಟ್ರೋಲ್ ಆದ ಜೊತೆ ಜೊತೆಯಲಿ ನಟಿ ಮೇಘಾ ಶೆಟ್ಟಿ

Published On - 9:41 pm, Tue, 26 January 21

ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್