AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಚೇತರಿಕೆ.. ಆಸ್ಪತ್ರೆಯಿಂದ ಬಿಡುಗಡೆ

ಮತ್ತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಜನವರಿ 27ರಂದು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ಗಂಗೂಲಿ ದಾಖಲಾಗಿದ್ದರು. ಹೀಗಾಗಿ ಆಸ್ಪತ್ರೆಯ ವೈದ್ಯರು ಗಂಗೂಲಿಗೆ 2ನೇ ಬಾರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಿ ಮತ್ತೆರಡು ಸ್ಟೆಂಟ್ ಅಳವಡಿಸಿದ್ದಾರೆ.

BCCI ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಚೇತರಿಕೆ.. ಆಸ್ಪತ್ರೆಯಿಂದ ಬಿಡುಗಡೆ
ಸೌರವ್ ಗಂಗೂಲಿ
ಪೃಥ್ವಿಶಂಕರ
|

Updated on:Jan 31, 2021 | 12:03 PM

Share

ಪಶ್ಚಿಮ ಬಂಗಾಳ: ತೀವ್ರ ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ, ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜನವರಿ 27 ರಂದು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ಗಂಗೂಲಿ ದಾಖಲಾಗಿದ್ದರು. ಎದೆ ನೋವಿನಿಂದ ಬಳಲುತ್ತಿರುವ ಗಂಗೂಲಿಗೆ ಕೆಲವು ದಿನಗಳ ಹಿಂದೆ ಮೊದಲ ಬಾರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಚೇತರಿಸಿಕೊಂಡ ಬಳಿಕ ಗಂಗೂಲಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.

ಆದರೆ ಮತ್ತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಜನವರಿ 27ರಂದು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ಗಂಗೂಲಿ ದಾಖಲಾಗಿದ್ದರು. ಹೀಗಾಗಿ ಆಸ್ಪತ್ರೆಯ ವೈದ್ಯರು ಗಂಗೂಲಿಗೆ 2ನೇ ಬಾರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಿ ಮತ್ತೆರಡು ಸ್ಟೆಂಟ್ ಅಳವಡಿಸಿದ್ದಾರೆ.

ಬೆಳಗ್ಗೆ ವೈದ್ಯಕೀಯ ಪರೀಕ್ಷಾ ನಡೆಸಿದ ಅಪೋಲೋ ಆಸ್ಪತ್ರೆ ವೈದ್ಯ ಡಾ.ರಾಣಾ ದಾಸ್‌ಗುಪ್ತಾ, ಗಂಗೂಲಿ ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಹೇಳಿಕೆ ನೀಡದರು. ಈ ಬೆನ್ನಲ್ಲೇ ದಾದಾರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಆರೋಗ್ಯದಲ್ಲಿ ತೀವ್ರ ಚೇತರಿಕೆ

Published On - 12:01 pm, Sun, 31 January 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?