AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಚೇತರಿಕೆ.. ಆಸ್ಪತ್ರೆಯಿಂದ ಬಿಡುಗಡೆ

ಮತ್ತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಜನವರಿ 27ರಂದು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ಗಂಗೂಲಿ ದಾಖಲಾಗಿದ್ದರು. ಹೀಗಾಗಿ ಆಸ್ಪತ್ರೆಯ ವೈದ್ಯರು ಗಂಗೂಲಿಗೆ 2ನೇ ಬಾರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಿ ಮತ್ತೆರಡು ಸ್ಟೆಂಟ್ ಅಳವಡಿಸಿದ್ದಾರೆ.

BCCI ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಚೇತರಿಕೆ.. ಆಸ್ಪತ್ರೆಯಿಂದ ಬಿಡುಗಡೆ
ಸೌರವ್ ಗಂಗೂಲಿ
ಪೃಥ್ವಿಶಂಕರ
|

Updated on:Jan 31, 2021 | 12:03 PM

Share

ಪಶ್ಚಿಮ ಬಂಗಾಳ: ತೀವ್ರ ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ, ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜನವರಿ 27 ರಂದು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ಗಂಗೂಲಿ ದಾಖಲಾಗಿದ್ದರು. ಎದೆ ನೋವಿನಿಂದ ಬಳಲುತ್ತಿರುವ ಗಂಗೂಲಿಗೆ ಕೆಲವು ದಿನಗಳ ಹಿಂದೆ ಮೊದಲ ಬಾರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಚೇತರಿಸಿಕೊಂಡ ಬಳಿಕ ಗಂಗೂಲಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.

ಆದರೆ ಮತ್ತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಜನವರಿ 27ರಂದು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ಗಂಗೂಲಿ ದಾಖಲಾಗಿದ್ದರು. ಹೀಗಾಗಿ ಆಸ್ಪತ್ರೆಯ ವೈದ್ಯರು ಗಂಗೂಲಿಗೆ 2ನೇ ಬಾರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಿ ಮತ್ತೆರಡು ಸ್ಟೆಂಟ್ ಅಳವಡಿಸಿದ್ದಾರೆ.

ಬೆಳಗ್ಗೆ ವೈದ್ಯಕೀಯ ಪರೀಕ್ಷಾ ನಡೆಸಿದ ಅಪೋಲೋ ಆಸ್ಪತ್ರೆ ವೈದ್ಯ ಡಾ.ರಾಣಾ ದಾಸ್‌ಗುಪ್ತಾ, ಗಂಗೂಲಿ ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಹೇಳಿಕೆ ನೀಡದರು. ಈ ಬೆನ್ನಲ್ಲೇ ದಾದಾರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಆರೋಗ್ಯದಲ್ಲಿ ತೀವ್ರ ಚೇತರಿಕೆ

Published On - 12:01 pm, Sun, 31 January 21

ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ