AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ತೋರಿಸಿ ಹೆದರಿಸ್ತಿದ್ದ ರೌಡಿಗೆ.. ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದ SP

ವಿಜಯಪುರ: ಜಿಲ್ಲೆಯಲ್ಲಿ ಅಪರಾಧ ಚಟುಚಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ರೌಡಿಗಳ ಪರೇಡ್ ನಡೆಸಲಾಯಿತು. ಈ ವೇಳೆ, ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿ ಶೀಟರ್​ಗೆ SP ಅನುಪಮ್ ಅಗರ್​ವಾಲ್​ ಕೆನ್ನೆಗೆ ಬಾರಿಸಿದರು. ಸಾರ್ವಜನಿಕರಿಗೆ ರೌಡಿಶೀಟರ್​ ಗನ್ ತೋರಿಸಿ ಹೆದರಿಸುತ್ತಿದ್ದುದ್ದನ್ನು ಕೇಳಿದ ಎಸ್‌.ಪಿ ಅಗರ್​ವಾಲ್ ಆತನ ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದರು. ಇದಲ್ಲದೆ, 110ಕ್ಕೂ ಹೆಚ್ಚು ರೌಡಿಗಳಿಗೆ ಎಸ್‌.ಪಿ ಎಚ್ಚರಿಕೆ ಸಹ ನೀಡಿದರು.

ಗನ್ ತೋರಿಸಿ ಹೆದರಿಸ್ತಿದ್ದ ರೌಡಿಗೆ.. ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದ SP
KUSHAL V
| Edited By: ಸಾಧು ಶ್ರೀನಾಥ್​|

Updated on: Nov 20, 2020 | 11:20 AM

Share

ವಿಜಯಪುರ: ಜಿಲ್ಲೆಯಲ್ಲಿ ಅಪರಾಧ ಚಟುಚಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ರೌಡಿಗಳ ಪರೇಡ್ ನಡೆಸಲಾಯಿತು. ಈ ವೇಳೆ, ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿ ಶೀಟರ್​ಗೆ SP ಅನುಪಮ್ ಅಗರ್​ವಾಲ್​ ಕೆನ್ನೆಗೆ ಬಾರಿಸಿದರು. ಸಾರ್ವಜನಿಕರಿಗೆ ರೌಡಿಶೀಟರ್​ ಗನ್ ತೋರಿಸಿ ಹೆದರಿಸುತ್ತಿದ್ದುದ್ದನ್ನು ಕೇಳಿದ ಎಸ್‌.ಪಿ ಅಗರ್​ವಾಲ್ ಆತನ ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದರು. ಇದಲ್ಲದೆ, 110ಕ್ಕೂ ಹೆಚ್ಚು ರೌಡಿಗಳಿಗೆ ಎಸ್‌.ಪಿ ಎಚ್ಚರಿಕೆ ಸಹ ನೀಡಿದರು.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್