AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ತೋರಿಸಿ ಹೆದರಿಸ್ತಿದ್ದ ರೌಡಿಗೆ.. ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದ SP

ವಿಜಯಪುರ: ಜಿಲ್ಲೆಯಲ್ಲಿ ಅಪರಾಧ ಚಟುಚಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ರೌಡಿಗಳ ಪರೇಡ್ ನಡೆಸಲಾಯಿತು. ಈ ವೇಳೆ, ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿ ಶೀಟರ್​ಗೆ SP ಅನುಪಮ್ ಅಗರ್​ವಾಲ್​ ಕೆನ್ನೆಗೆ ಬಾರಿಸಿದರು. ಸಾರ್ವಜನಿಕರಿಗೆ ರೌಡಿಶೀಟರ್​ ಗನ್ ತೋರಿಸಿ ಹೆದರಿಸುತ್ತಿದ್ದುದ್ದನ್ನು ಕೇಳಿದ ಎಸ್‌.ಪಿ ಅಗರ್​ವಾಲ್ ಆತನ ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದರು. ಇದಲ್ಲದೆ, 110ಕ್ಕೂ ಹೆಚ್ಚು ರೌಡಿಗಳಿಗೆ ಎಸ್‌.ಪಿ ಎಚ್ಚರಿಕೆ ಸಹ ನೀಡಿದರು.

ಗನ್ ತೋರಿಸಿ ಹೆದರಿಸ್ತಿದ್ದ ರೌಡಿಗೆ.. ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದ SP
KUSHAL V
| Edited By: ಸಾಧು ಶ್ರೀನಾಥ್​|

Updated on: Nov 20, 2020 | 11:20 AM

Share

ವಿಜಯಪುರ: ಜಿಲ್ಲೆಯಲ್ಲಿ ಅಪರಾಧ ಚಟುಚಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ರೌಡಿಗಳ ಪರೇಡ್ ನಡೆಸಲಾಯಿತು. ಈ ವೇಳೆ, ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿ ಶೀಟರ್​ಗೆ SP ಅನುಪಮ್ ಅಗರ್​ವಾಲ್​ ಕೆನ್ನೆಗೆ ಬಾರಿಸಿದರು. ಸಾರ್ವಜನಿಕರಿಗೆ ರೌಡಿಶೀಟರ್​ ಗನ್ ತೋರಿಸಿ ಹೆದರಿಸುತ್ತಿದ್ದುದ್ದನ್ನು ಕೇಳಿದ ಎಸ್‌.ಪಿ ಅಗರ್​ವಾಲ್ ಆತನ ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದರು. ಇದಲ್ಲದೆ, 110ಕ್ಕೂ ಹೆಚ್ಚು ರೌಡಿಗಳಿಗೆ ಎಸ್‌.ಪಿ ಎಚ್ಚರಿಕೆ ಸಹ ನೀಡಿದರು.

Follow Us
KUSHAL V
KUSHAL V
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ