Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ತೋರಿಸಿ ಹೆದರಿಸ್ತಿದ್ದ ರೌಡಿಗೆ.. ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದ SP

ವಿಜಯಪುರ: ಜಿಲ್ಲೆಯಲ್ಲಿ ಅಪರಾಧ ಚಟುಚಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ರೌಡಿಗಳ ಪರೇಡ್ ನಡೆಸಲಾಯಿತು. ಈ ವೇಳೆ, ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿ ಶೀಟರ್​ಗೆ SP ಅನುಪಮ್ ಅಗರ್​ವಾಲ್​ ಕೆನ್ನೆಗೆ ಬಾರಿಸಿದರು. ಸಾರ್ವಜನಿಕರಿಗೆ ರೌಡಿಶೀಟರ್​ ಗನ್ ತೋರಿಸಿ ಹೆದರಿಸುತ್ತಿದ್ದುದ್ದನ್ನು ಕೇಳಿದ ಎಸ್‌.ಪಿ ಅಗರ್​ವಾಲ್ ಆತನ ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದರು. ಇದಲ್ಲದೆ, 110ಕ್ಕೂ ಹೆಚ್ಚು ರೌಡಿಗಳಿಗೆ ಎಸ್‌.ಪಿ ಎಚ್ಚರಿಕೆ ಸಹ ನೀಡಿದರು.

ಗನ್ ತೋರಿಸಿ ಹೆದರಿಸ್ತಿದ್ದ ರೌಡಿಗೆ.. ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದ SP
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Nov 20, 2020 | 11:20 AM

ವಿಜಯಪುರ: ಜಿಲ್ಲೆಯಲ್ಲಿ ಅಪರಾಧ ಚಟುಚಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ರೌಡಿಗಳ ಪರೇಡ್ ನಡೆಸಲಾಯಿತು. ಈ ವೇಳೆ, ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿ ಶೀಟರ್​ಗೆ SP ಅನುಪಮ್ ಅಗರ್​ವಾಲ್​ ಕೆನ್ನೆಗೆ ಬಾರಿಸಿದರು. ಸಾರ್ವಜನಿಕರಿಗೆ ರೌಡಿಶೀಟರ್​ ಗನ್ ತೋರಿಸಿ ಹೆದರಿಸುತ್ತಿದ್ದುದ್ದನ್ನು ಕೇಳಿದ ಎಸ್‌.ಪಿ ಅಗರ್​ವಾಲ್ ಆತನ ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದರು. ಇದಲ್ಲದೆ, 110ಕ್ಕೂ ಹೆಚ್ಚು ರೌಡಿಗಳಿಗೆ ಎಸ್‌.ಪಿ ಎಚ್ಚರಿಕೆ ಸಹ ನೀಡಿದರು.

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು