AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ತೋರಿಸಿ ಹೆದರಿಸ್ತಿದ್ದ ರೌಡಿಗೆ.. ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದ SP

ವಿಜಯಪುರ: ಜಿಲ್ಲೆಯಲ್ಲಿ ಅಪರಾಧ ಚಟುಚಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ರೌಡಿಗಳ ಪರೇಡ್ ನಡೆಸಲಾಯಿತು. ಈ ವೇಳೆ, ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿ ಶೀಟರ್​ಗೆ SP ಅನುಪಮ್ ಅಗರ್​ವಾಲ್​ ಕೆನ್ನೆಗೆ ಬಾರಿಸಿದರು. ಸಾರ್ವಜನಿಕರಿಗೆ ರೌಡಿಶೀಟರ್​ ಗನ್ ತೋರಿಸಿ ಹೆದರಿಸುತ್ತಿದ್ದುದ್ದನ್ನು ಕೇಳಿದ ಎಸ್‌.ಪಿ ಅಗರ್​ವಾಲ್ ಆತನ ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದರು. ಇದಲ್ಲದೆ, 110ಕ್ಕೂ ಹೆಚ್ಚು ರೌಡಿಗಳಿಗೆ ಎಸ್‌.ಪಿ ಎಚ್ಚರಿಕೆ ಸಹ ನೀಡಿದರು.

ಗನ್ ತೋರಿಸಿ ಹೆದರಿಸ್ತಿದ್ದ ರೌಡಿಗೆ.. ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದ SP
KUSHAL V
| Edited By: |

Updated on: Nov 20, 2020 | 11:20 AM

Share

ವಿಜಯಪುರ: ಜಿಲ್ಲೆಯಲ್ಲಿ ಅಪರಾಧ ಚಟುಚಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ರೌಡಿಗಳ ಪರೇಡ್ ನಡೆಸಲಾಯಿತು. ಈ ವೇಳೆ, ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿ ಶೀಟರ್​ಗೆ SP ಅನುಪಮ್ ಅಗರ್​ವಾಲ್​ ಕೆನ್ನೆಗೆ ಬಾರಿಸಿದರು. ಸಾರ್ವಜನಿಕರಿಗೆ ರೌಡಿಶೀಟರ್​ ಗನ್ ತೋರಿಸಿ ಹೆದರಿಸುತ್ತಿದ್ದುದ್ದನ್ನು ಕೇಳಿದ ಎಸ್‌.ಪಿ ಅಗರ್​ವಾಲ್ ಆತನ ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದರು. ಇದಲ್ಲದೆ, 110ಕ್ಕೂ ಹೆಚ್ಚು ರೌಡಿಗಳಿಗೆ ಎಸ್‌.ಪಿ ಎಚ್ಚರಿಕೆ ಸಹ ನೀಡಿದರು.

Follow Us
KUSHAL V
KUSHAL V
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ