AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ತೋರಿಸಿ ಹೆದರಿಸ್ತಿದ್ದ ರೌಡಿಗೆ.. ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದ SP

ವಿಜಯಪುರ: ಜಿಲ್ಲೆಯಲ್ಲಿ ಅಪರಾಧ ಚಟುಚಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ರೌಡಿಗಳ ಪರೇಡ್ ನಡೆಸಲಾಯಿತು. ಈ ವೇಳೆ, ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿ ಶೀಟರ್​ಗೆ SP ಅನುಪಮ್ ಅಗರ್​ವಾಲ್​ ಕೆನ್ನೆಗೆ ಬಾರಿಸಿದರು. ಸಾರ್ವಜನಿಕರಿಗೆ ರೌಡಿಶೀಟರ್​ ಗನ್ ತೋರಿಸಿ ಹೆದರಿಸುತ್ತಿದ್ದುದ್ದನ್ನು ಕೇಳಿದ ಎಸ್‌.ಪಿ ಅಗರ್​ವಾಲ್ ಆತನ ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದರು. ಇದಲ್ಲದೆ, 110ಕ್ಕೂ ಹೆಚ್ಚು ರೌಡಿಗಳಿಗೆ ಎಸ್‌.ಪಿ ಎಚ್ಚರಿಕೆ ಸಹ ನೀಡಿದರು.

ಗನ್ ತೋರಿಸಿ ಹೆದರಿಸ್ತಿದ್ದ ರೌಡಿಗೆ.. ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದ SP
KUSHAL V
| Edited By: |

Updated on: Nov 20, 2020 | 11:20 AM

Share

ವಿಜಯಪುರ: ಜಿಲ್ಲೆಯಲ್ಲಿ ಅಪರಾಧ ಚಟುಚಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ರೌಡಿಗಳ ಪರೇಡ್ ನಡೆಸಲಾಯಿತು. ಈ ವೇಳೆ, ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿ ಶೀಟರ್​ಗೆ SP ಅನುಪಮ್ ಅಗರ್​ವಾಲ್​ ಕೆನ್ನೆಗೆ ಬಾರಿಸಿದರು. ಸಾರ್ವಜನಿಕರಿಗೆ ರೌಡಿಶೀಟರ್​ ಗನ್ ತೋರಿಸಿ ಹೆದರಿಸುತ್ತಿದ್ದುದ್ದನ್ನು ಕೇಳಿದ ಎಸ್‌.ಪಿ ಅಗರ್​ವಾಲ್ ಆತನ ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದರು. ಇದಲ್ಲದೆ, 110ಕ್ಕೂ ಹೆಚ್ಚು ರೌಡಿಗಳಿಗೆ ಎಸ್‌.ಪಿ ಎಚ್ಚರಿಕೆ ಸಹ ನೀಡಿದರು.

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?