AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ತೋರಿಸಿ ಹೆದರಿಸ್ತಿದ್ದ ರೌಡಿಗೆ.. ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದ SP

ವಿಜಯಪುರ: ಜಿಲ್ಲೆಯಲ್ಲಿ ಅಪರಾಧ ಚಟುಚಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ರೌಡಿಗಳ ಪರೇಡ್ ನಡೆಸಲಾಯಿತು. ಈ ವೇಳೆ, ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿ ಶೀಟರ್​ಗೆ SP ಅನುಪಮ್ ಅಗರ್​ವಾಲ್​ ಕೆನ್ನೆಗೆ ಬಾರಿಸಿದರು. ಸಾರ್ವಜನಿಕರಿಗೆ ರೌಡಿಶೀಟರ್​ ಗನ್ ತೋರಿಸಿ ಹೆದರಿಸುತ್ತಿದ್ದುದ್ದನ್ನು ಕೇಳಿದ ಎಸ್‌.ಪಿ ಅಗರ್​ವಾಲ್ ಆತನ ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದರು. ಇದಲ್ಲದೆ, 110ಕ್ಕೂ ಹೆಚ್ಚು ರೌಡಿಗಳಿಗೆ ಎಸ್‌.ಪಿ ಎಚ್ಚರಿಕೆ ಸಹ ನೀಡಿದರು.

ಗನ್ ತೋರಿಸಿ ಹೆದರಿಸ್ತಿದ್ದ ರೌಡಿಗೆ.. ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದ SP
KUSHAL V
| Edited By: |

Updated on: Nov 20, 2020 | 11:20 AM

Share

ವಿಜಯಪುರ: ಜಿಲ್ಲೆಯಲ್ಲಿ ಅಪರಾಧ ಚಟುಚಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ರೌಡಿಗಳ ಪರೇಡ್ ನಡೆಸಲಾಯಿತು. ಈ ವೇಳೆ, ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿ ಶೀಟರ್​ಗೆ SP ಅನುಪಮ್ ಅಗರ್​ವಾಲ್​ ಕೆನ್ನೆಗೆ ಬಾರಿಸಿದರು. ಸಾರ್ವಜನಿಕರಿಗೆ ರೌಡಿಶೀಟರ್​ ಗನ್ ತೋರಿಸಿ ಹೆದರಿಸುತ್ತಿದ್ದುದ್ದನ್ನು ಕೇಳಿದ ಎಸ್‌.ಪಿ ಅಗರ್​ವಾಲ್ ಆತನ ಜುಟ್ಟು ಹಿಡಿದು ಕಪಾಳಮೋಕ್ಷ ಮಾಡಿದರು. ಇದಲ್ಲದೆ, 110ಕ್ಕೂ ಹೆಚ್ಚು ರೌಡಿಗಳಿಗೆ ಎಸ್‌.ಪಿ ಎಚ್ಚರಿಕೆ ಸಹ ನೀಡಿದರು.

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?