AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಗತ್ಯ ಓಡಾಡುವವರಿಗೆ ಬ್ರೇಕ್ ಹಾಕಲು ಫೀಲ್ಡಿಗಿಳಿದ ಎಸ್ಪಿ ರವಿ ಚನ್ನಣ್ಣನವರ್

ದೇವನಹಳ್ಳಿ: ಸರ್ಕಾರದಿಂದ ಖಡಕ್ ಲಾಕ್​ಡೌನ್ ಸೂಚನೆ ಇದ್ರೂ ಜನ ಮಾತ್ರ ಯಾವುದಕ್ಕೂ ಕ್ಯಾರೇ ಅಂತಿಲ್ಲ. ಹೀಗಾಗಿ ಲಾಕ್​ಡೌನ್ ನಡುವೆಯೂ ಅನಗತ್ಯವಾಗಿ ಓಡಾಡುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಫೀಲ್ಡಿಗಿಳಿದಿದ್ದಾರೆ. ಹೊಸಕೋಟೆಯ ಟೋಲ್ ಬಳಿ ವಾಹನ ಸವಾರರಿಗೆ‌ ವಾರ್ನಿಂಗ್ ಕೊಟ್ಟಿದ್ದಾರೆ. ಅನಗತ್ಯವಾಗಿ ಓಡಾಡಿದ್ರೆ ಕಾನೂನು ಕ್ರಮ ಕೈಗೊಳ್ಳೋದಾಗಿ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ಇನ್ನು ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆ ಬಳಿಯ ಚೆಕ್ ಪೋಸ್ಟ್ ಬಳಿ ವಾಹನ ಸವಾರರ ಐಡಿ ಕಾರ್ಡ್, ವಾಹನ ದಾಖಲೆಗಳನ್ನು ತಪಾಸಣೆ […]

ಅನಗತ್ಯ ಓಡಾಡುವವರಿಗೆ ಬ್ರೇಕ್ ಹಾಕಲು ಫೀಲ್ಡಿಗಿಳಿದ ಎಸ್ಪಿ ರವಿ ಚನ್ನಣ್ಣನವರ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jul 15, 2020 | 11:36 AM

Share

ದೇವನಹಳ್ಳಿ: ಸರ್ಕಾರದಿಂದ ಖಡಕ್ ಲಾಕ್​ಡೌನ್ ಸೂಚನೆ ಇದ್ರೂ ಜನ ಮಾತ್ರ ಯಾವುದಕ್ಕೂ ಕ್ಯಾರೇ ಅಂತಿಲ್ಲ. ಹೀಗಾಗಿ ಲಾಕ್​ಡೌನ್ ನಡುವೆಯೂ ಅನಗತ್ಯವಾಗಿ ಓಡಾಡುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಫೀಲ್ಡಿಗಿಳಿದಿದ್ದಾರೆ.

ಹೊಸಕೋಟೆಯ ಟೋಲ್ ಬಳಿ ವಾಹನ ಸವಾರರಿಗೆ‌ ವಾರ್ನಿಂಗ್ ಕೊಟ್ಟಿದ್ದಾರೆ. ಅನಗತ್ಯವಾಗಿ ಓಡಾಡಿದ್ರೆ ಕಾನೂನು ಕ್ರಮ ಕೈಗೊಳ್ಳೋದಾಗಿ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆ ಬಳಿಯ ಚೆಕ್ ಪೋಸ್ಟ್ ಬಳಿ ವಾಹನ ಸವಾರರ ಐಡಿ ಕಾರ್ಡ್, ವಾಹನ ದಾಖಲೆಗಳನ್ನು ತಪಾಸಣೆ ಮಾಡಲಾಗುತ್ತಿದೆ. ದಾಖಲೆಗಳಿಲ್ಲದ ವಾಹನಗಳನ್ನು ಚೆಕ್ ಪೋಸ್ಟ್ ನಿಂದ ವಾಪಸ್ ಕಳುಹಿಸಲಾಗುತ್ತಿದೆ. ಈ ವರೆಗೆ ಪೊಲೀಸರು 30ಕ್ಕೂ ಹೆಚ್ಚು ಕಾರುಗಳನ್ನ ವಾಪಸ್ ಕಳುಹಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!