AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಗತ್ಯ ಓಡಾಡುವವರಿಗೆ ಬ್ರೇಕ್ ಹಾಕಲು ಫೀಲ್ಡಿಗಿಳಿದ ಎಸ್ಪಿ ರವಿ ಚನ್ನಣ್ಣನವರ್

ದೇವನಹಳ್ಳಿ: ಸರ್ಕಾರದಿಂದ ಖಡಕ್ ಲಾಕ್​ಡೌನ್ ಸೂಚನೆ ಇದ್ರೂ ಜನ ಮಾತ್ರ ಯಾವುದಕ್ಕೂ ಕ್ಯಾರೇ ಅಂತಿಲ್ಲ. ಹೀಗಾಗಿ ಲಾಕ್​ಡೌನ್ ನಡುವೆಯೂ ಅನಗತ್ಯವಾಗಿ ಓಡಾಡುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಫೀಲ್ಡಿಗಿಳಿದಿದ್ದಾರೆ. ಹೊಸಕೋಟೆಯ ಟೋಲ್ ಬಳಿ ವಾಹನ ಸವಾರರಿಗೆ‌ ವಾರ್ನಿಂಗ್ ಕೊಟ್ಟಿದ್ದಾರೆ. ಅನಗತ್ಯವಾಗಿ ಓಡಾಡಿದ್ರೆ ಕಾನೂನು ಕ್ರಮ ಕೈಗೊಳ್ಳೋದಾಗಿ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ಇನ್ನು ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆ ಬಳಿಯ ಚೆಕ್ ಪೋಸ್ಟ್ ಬಳಿ ವಾಹನ ಸವಾರರ ಐಡಿ ಕಾರ್ಡ್, ವಾಹನ ದಾಖಲೆಗಳನ್ನು ತಪಾಸಣೆ […]

ಅನಗತ್ಯ ಓಡಾಡುವವರಿಗೆ ಬ್ರೇಕ್ ಹಾಕಲು ಫೀಲ್ಡಿಗಿಳಿದ ಎಸ್ಪಿ ರವಿ ಚನ್ನಣ್ಣನವರ್
ಆಯೇಷಾ ಬಾನು
| Edited By: |

Updated on: Jul 15, 2020 | 11:36 AM

Share

ದೇವನಹಳ್ಳಿ: ಸರ್ಕಾರದಿಂದ ಖಡಕ್ ಲಾಕ್​ಡೌನ್ ಸೂಚನೆ ಇದ್ರೂ ಜನ ಮಾತ್ರ ಯಾವುದಕ್ಕೂ ಕ್ಯಾರೇ ಅಂತಿಲ್ಲ. ಹೀಗಾಗಿ ಲಾಕ್​ಡೌನ್ ನಡುವೆಯೂ ಅನಗತ್ಯವಾಗಿ ಓಡಾಡುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಫೀಲ್ಡಿಗಿಳಿದಿದ್ದಾರೆ.

ಹೊಸಕೋಟೆಯ ಟೋಲ್ ಬಳಿ ವಾಹನ ಸವಾರರಿಗೆ‌ ವಾರ್ನಿಂಗ್ ಕೊಟ್ಟಿದ್ದಾರೆ. ಅನಗತ್ಯವಾಗಿ ಓಡಾಡಿದ್ರೆ ಕಾನೂನು ಕ್ರಮ ಕೈಗೊಳ್ಳೋದಾಗಿ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆ ಬಳಿಯ ಚೆಕ್ ಪೋಸ್ಟ್ ಬಳಿ ವಾಹನ ಸವಾರರ ಐಡಿ ಕಾರ್ಡ್, ವಾಹನ ದಾಖಲೆಗಳನ್ನು ತಪಾಸಣೆ ಮಾಡಲಾಗುತ್ತಿದೆ. ದಾಖಲೆಗಳಿಲ್ಲದ ವಾಹನಗಳನ್ನು ಚೆಕ್ ಪೋಸ್ಟ್ ನಿಂದ ವಾಪಸ್ ಕಳುಹಿಸಲಾಗುತ್ತಿದೆ. ಈ ವರೆಗೆ ಪೊಲೀಸರು 30ಕ್ಕೂ ಹೆಚ್ಚು ಕಾರುಗಳನ್ನ ವಾಪಸ್ ಕಳುಹಿಸಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?