AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಗತ್ಯ ಓಡಾಡುವವರಿಗೆ ಬ್ರೇಕ್ ಹಾಕಲು ಫೀಲ್ಡಿಗಿಳಿದ ಎಸ್ಪಿ ರವಿ ಚನ್ನಣ್ಣನವರ್

ದೇವನಹಳ್ಳಿ: ಸರ್ಕಾರದಿಂದ ಖಡಕ್ ಲಾಕ್​ಡೌನ್ ಸೂಚನೆ ಇದ್ರೂ ಜನ ಮಾತ್ರ ಯಾವುದಕ್ಕೂ ಕ್ಯಾರೇ ಅಂತಿಲ್ಲ. ಹೀಗಾಗಿ ಲಾಕ್​ಡೌನ್ ನಡುವೆಯೂ ಅನಗತ್ಯವಾಗಿ ಓಡಾಡುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಫೀಲ್ಡಿಗಿಳಿದಿದ್ದಾರೆ. ಹೊಸಕೋಟೆಯ ಟೋಲ್ ಬಳಿ ವಾಹನ ಸವಾರರಿಗೆ‌ ವಾರ್ನಿಂಗ್ ಕೊಟ್ಟಿದ್ದಾರೆ. ಅನಗತ್ಯವಾಗಿ ಓಡಾಡಿದ್ರೆ ಕಾನೂನು ಕ್ರಮ ಕೈಗೊಳ್ಳೋದಾಗಿ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ಇನ್ನು ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆ ಬಳಿಯ ಚೆಕ್ ಪೋಸ್ಟ್ ಬಳಿ ವಾಹನ ಸವಾರರ ಐಡಿ ಕಾರ್ಡ್, ವಾಹನ ದಾಖಲೆಗಳನ್ನು ತಪಾಸಣೆ […]

ಅನಗತ್ಯ ಓಡಾಡುವವರಿಗೆ ಬ್ರೇಕ್ ಹಾಕಲು ಫೀಲ್ಡಿಗಿಳಿದ ಎಸ್ಪಿ ರವಿ ಚನ್ನಣ್ಣನವರ್
ಆಯೇಷಾ ಬಾನು
| Edited By: |

Updated on: Jul 15, 2020 | 11:36 AM

Share

ದೇವನಹಳ್ಳಿ: ಸರ್ಕಾರದಿಂದ ಖಡಕ್ ಲಾಕ್​ಡೌನ್ ಸೂಚನೆ ಇದ್ರೂ ಜನ ಮಾತ್ರ ಯಾವುದಕ್ಕೂ ಕ್ಯಾರೇ ಅಂತಿಲ್ಲ. ಹೀಗಾಗಿ ಲಾಕ್​ಡೌನ್ ನಡುವೆಯೂ ಅನಗತ್ಯವಾಗಿ ಓಡಾಡುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಫೀಲ್ಡಿಗಿಳಿದಿದ್ದಾರೆ.

ಹೊಸಕೋಟೆಯ ಟೋಲ್ ಬಳಿ ವಾಹನ ಸವಾರರಿಗೆ‌ ವಾರ್ನಿಂಗ್ ಕೊಟ್ಟಿದ್ದಾರೆ. ಅನಗತ್ಯವಾಗಿ ಓಡಾಡಿದ್ರೆ ಕಾನೂನು ಕ್ರಮ ಕೈಗೊಳ್ಳೋದಾಗಿ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆ ಬಳಿಯ ಚೆಕ್ ಪೋಸ್ಟ್ ಬಳಿ ವಾಹನ ಸವಾರರ ಐಡಿ ಕಾರ್ಡ್, ವಾಹನ ದಾಖಲೆಗಳನ್ನು ತಪಾಸಣೆ ಮಾಡಲಾಗುತ್ತಿದೆ. ದಾಖಲೆಗಳಿಲ್ಲದ ವಾಹನಗಳನ್ನು ಚೆಕ್ ಪೋಸ್ಟ್ ನಿಂದ ವಾಪಸ್ ಕಳುಹಿಸಲಾಗುತ್ತಿದೆ. ಈ ವರೆಗೆ ಪೊಲೀಸರು 30ಕ್ಕೂ ಹೆಚ್ಚು ಕಾರುಗಳನ್ನ ವಾಪಸ್ ಕಳುಹಿಸಿದ್ದಾರೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!