AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಗತ್ಯ ಓಡಾಡುವವರಿಗೆ ಬ್ರೇಕ್ ಹಾಕಲು ಫೀಲ್ಡಿಗಿಳಿದ ಎಸ್ಪಿ ರವಿ ಚನ್ನಣ್ಣನವರ್

ದೇವನಹಳ್ಳಿ: ಸರ್ಕಾರದಿಂದ ಖಡಕ್ ಲಾಕ್​ಡೌನ್ ಸೂಚನೆ ಇದ್ರೂ ಜನ ಮಾತ್ರ ಯಾವುದಕ್ಕೂ ಕ್ಯಾರೇ ಅಂತಿಲ್ಲ. ಹೀಗಾಗಿ ಲಾಕ್​ಡೌನ್ ನಡುವೆಯೂ ಅನಗತ್ಯವಾಗಿ ಓಡಾಡುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಫೀಲ್ಡಿಗಿಳಿದಿದ್ದಾರೆ. ಹೊಸಕೋಟೆಯ ಟೋಲ್ ಬಳಿ ವಾಹನ ಸವಾರರಿಗೆ‌ ವಾರ್ನಿಂಗ್ ಕೊಟ್ಟಿದ್ದಾರೆ. ಅನಗತ್ಯವಾಗಿ ಓಡಾಡಿದ್ರೆ ಕಾನೂನು ಕ್ರಮ ಕೈಗೊಳ್ಳೋದಾಗಿ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ಇನ್ನು ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆ ಬಳಿಯ ಚೆಕ್ ಪೋಸ್ಟ್ ಬಳಿ ವಾಹನ ಸವಾರರ ಐಡಿ ಕಾರ್ಡ್, ವಾಹನ ದಾಖಲೆಗಳನ್ನು ತಪಾಸಣೆ […]

ಅನಗತ್ಯ ಓಡಾಡುವವರಿಗೆ ಬ್ರೇಕ್ ಹಾಕಲು ಫೀಲ್ಡಿಗಿಳಿದ ಎಸ್ಪಿ ರವಿ ಚನ್ನಣ್ಣನವರ್
ಆಯೇಷಾ ಬಾನು
| Edited By: |

Updated on: Jul 15, 2020 | 11:36 AM

Share

ದೇವನಹಳ್ಳಿ: ಸರ್ಕಾರದಿಂದ ಖಡಕ್ ಲಾಕ್​ಡೌನ್ ಸೂಚನೆ ಇದ್ರೂ ಜನ ಮಾತ್ರ ಯಾವುದಕ್ಕೂ ಕ್ಯಾರೇ ಅಂತಿಲ್ಲ. ಹೀಗಾಗಿ ಲಾಕ್​ಡೌನ್ ನಡುವೆಯೂ ಅನಗತ್ಯವಾಗಿ ಓಡಾಡುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಫೀಲ್ಡಿಗಿಳಿದಿದ್ದಾರೆ.

ಹೊಸಕೋಟೆಯ ಟೋಲ್ ಬಳಿ ವಾಹನ ಸವಾರರಿಗೆ‌ ವಾರ್ನಿಂಗ್ ಕೊಟ್ಟಿದ್ದಾರೆ. ಅನಗತ್ಯವಾಗಿ ಓಡಾಡಿದ್ರೆ ಕಾನೂನು ಕ್ರಮ ಕೈಗೊಳ್ಳೋದಾಗಿ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆ ಬಳಿಯ ಚೆಕ್ ಪೋಸ್ಟ್ ಬಳಿ ವಾಹನ ಸವಾರರ ಐಡಿ ಕಾರ್ಡ್, ವಾಹನ ದಾಖಲೆಗಳನ್ನು ತಪಾಸಣೆ ಮಾಡಲಾಗುತ್ತಿದೆ. ದಾಖಲೆಗಳಿಲ್ಲದ ವಾಹನಗಳನ್ನು ಚೆಕ್ ಪೋಸ್ಟ್ ನಿಂದ ವಾಪಸ್ ಕಳುಹಿಸಲಾಗುತ್ತಿದೆ. ಈ ವರೆಗೆ ಪೊಲೀಸರು 30ಕ್ಕೂ ಹೆಚ್ಚು ಕಾರುಗಳನ್ನ ವಾಪಸ್ ಕಳುಹಿಸಿದ್ದಾರೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್