AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಗತ್ಯ ಓಡಾಡುವವರಿಗೆ ಬ್ರೇಕ್ ಹಾಕಲು ಫೀಲ್ಡಿಗಿಳಿದ ಎಸ್ಪಿ ರವಿ ಚನ್ನಣ್ಣನವರ್

ದೇವನಹಳ್ಳಿ: ಸರ್ಕಾರದಿಂದ ಖಡಕ್ ಲಾಕ್​ಡೌನ್ ಸೂಚನೆ ಇದ್ರೂ ಜನ ಮಾತ್ರ ಯಾವುದಕ್ಕೂ ಕ್ಯಾರೇ ಅಂತಿಲ್ಲ. ಹೀಗಾಗಿ ಲಾಕ್​ಡೌನ್ ನಡುವೆಯೂ ಅನಗತ್ಯವಾಗಿ ಓಡಾಡುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಫೀಲ್ಡಿಗಿಳಿದಿದ್ದಾರೆ. ಹೊಸಕೋಟೆಯ ಟೋಲ್ ಬಳಿ ವಾಹನ ಸವಾರರಿಗೆ‌ ವಾರ್ನಿಂಗ್ ಕೊಟ್ಟಿದ್ದಾರೆ. ಅನಗತ್ಯವಾಗಿ ಓಡಾಡಿದ್ರೆ ಕಾನೂನು ಕ್ರಮ ಕೈಗೊಳ್ಳೋದಾಗಿ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ಇನ್ನು ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆ ಬಳಿಯ ಚೆಕ್ ಪೋಸ್ಟ್ ಬಳಿ ವಾಹನ ಸವಾರರ ಐಡಿ ಕಾರ್ಡ್, ವಾಹನ ದಾಖಲೆಗಳನ್ನು ತಪಾಸಣೆ […]

ಅನಗತ್ಯ ಓಡಾಡುವವರಿಗೆ ಬ್ರೇಕ್ ಹಾಕಲು ಫೀಲ್ಡಿಗಿಳಿದ ಎಸ್ಪಿ ರವಿ ಚನ್ನಣ್ಣನವರ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jul 15, 2020 | 11:36 AM

ದೇವನಹಳ್ಳಿ: ಸರ್ಕಾರದಿಂದ ಖಡಕ್ ಲಾಕ್​ಡೌನ್ ಸೂಚನೆ ಇದ್ರೂ ಜನ ಮಾತ್ರ ಯಾವುದಕ್ಕೂ ಕ್ಯಾರೇ ಅಂತಿಲ್ಲ. ಹೀಗಾಗಿ ಲಾಕ್​ಡೌನ್ ನಡುವೆಯೂ ಅನಗತ್ಯವಾಗಿ ಓಡಾಡುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಫೀಲ್ಡಿಗಿಳಿದಿದ್ದಾರೆ.

ಹೊಸಕೋಟೆಯ ಟೋಲ್ ಬಳಿ ವಾಹನ ಸವಾರರಿಗೆ‌ ವಾರ್ನಿಂಗ್ ಕೊಟ್ಟಿದ್ದಾರೆ. ಅನಗತ್ಯವಾಗಿ ಓಡಾಡಿದ್ರೆ ಕಾನೂನು ಕ್ರಮ ಕೈಗೊಳ್ಳೋದಾಗಿ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆ ಬಳಿಯ ಚೆಕ್ ಪೋಸ್ಟ್ ಬಳಿ ವಾಹನ ಸವಾರರ ಐಡಿ ಕಾರ್ಡ್, ವಾಹನ ದಾಖಲೆಗಳನ್ನು ತಪಾಸಣೆ ಮಾಡಲಾಗುತ್ತಿದೆ. ದಾಖಲೆಗಳಿಲ್ಲದ ವಾಹನಗಳನ್ನು ಚೆಕ್ ಪೋಸ್ಟ್ ನಿಂದ ವಾಪಸ್ ಕಳುಹಿಸಲಾಗುತ್ತಿದೆ. ಈ ವರೆಗೆ ಪೊಲೀಸರು 30ಕ್ಕೂ ಹೆಚ್ಚು ಕಾರುಗಳನ್ನ ವಾಪಸ್ ಕಳುಹಿಸಿದ್ದಾರೆ.

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ