AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಗತ್ಯ ಓಡಾಡುವವರಿಗೆ ಬ್ರೇಕ್ ಹಾಕಲು ಫೀಲ್ಡಿಗಿಳಿದ ಎಸ್ಪಿ ರವಿ ಚನ್ನಣ್ಣನವರ್

ದೇವನಹಳ್ಳಿ: ಸರ್ಕಾರದಿಂದ ಖಡಕ್ ಲಾಕ್​ಡೌನ್ ಸೂಚನೆ ಇದ್ರೂ ಜನ ಮಾತ್ರ ಯಾವುದಕ್ಕೂ ಕ್ಯಾರೇ ಅಂತಿಲ್ಲ. ಹೀಗಾಗಿ ಲಾಕ್​ಡೌನ್ ನಡುವೆಯೂ ಅನಗತ್ಯವಾಗಿ ಓಡಾಡುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಫೀಲ್ಡಿಗಿಳಿದಿದ್ದಾರೆ. ಹೊಸಕೋಟೆಯ ಟೋಲ್ ಬಳಿ ವಾಹನ ಸವಾರರಿಗೆ‌ ವಾರ್ನಿಂಗ್ ಕೊಟ್ಟಿದ್ದಾರೆ. ಅನಗತ್ಯವಾಗಿ ಓಡಾಡಿದ್ರೆ ಕಾನೂನು ಕ್ರಮ ಕೈಗೊಳ್ಳೋದಾಗಿ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ಇನ್ನು ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆ ಬಳಿಯ ಚೆಕ್ ಪೋಸ್ಟ್ ಬಳಿ ವಾಹನ ಸವಾರರ ಐಡಿ ಕಾರ್ಡ್, ವಾಹನ ದಾಖಲೆಗಳನ್ನು ತಪಾಸಣೆ […]

ಅನಗತ್ಯ ಓಡಾಡುವವರಿಗೆ ಬ್ರೇಕ್ ಹಾಕಲು ಫೀಲ್ಡಿಗಿಳಿದ ಎಸ್ಪಿ ರವಿ ಚನ್ನಣ್ಣನವರ್
ಆಯೇಷಾ ಬಾನು
| Edited By: |

Updated on: Jul 15, 2020 | 11:36 AM

Share

ದೇವನಹಳ್ಳಿ: ಸರ್ಕಾರದಿಂದ ಖಡಕ್ ಲಾಕ್​ಡೌನ್ ಸೂಚನೆ ಇದ್ರೂ ಜನ ಮಾತ್ರ ಯಾವುದಕ್ಕೂ ಕ್ಯಾರೇ ಅಂತಿಲ್ಲ. ಹೀಗಾಗಿ ಲಾಕ್​ಡೌನ್ ನಡುವೆಯೂ ಅನಗತ್ಯವಾಗಿ ಓಡಾಡುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಫೀಲ್ಡಿಗಿಳಿದಿದ್ದಾರೆ.

ಹೊಸಕೋಟೆಯ ಟೋಲ್ ಬಳಿ ವಾಹನ ಸವಾರರಿಗೆ‌ ವಾರ್ನಿಂಗ್ ಕೊಟ್ಟಿದ್ದಾರೆ. ಅನಗತ್ಯವಾಗಿ ಓಡಾಡಿದ್ರೆ ಕಾನೂನು ಕ್ರಮ ಕೈಗೊಳ್ಳೋದಾಗಿ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆ ಬಳಿಯ ಚೆಕ್ ಪೋಸ್ಟ್ ಬಳಿ ವಾಹನ ಸವಾರರ ಐಡಿ ಕಾರ್ಡ್, ವಾಹನ ದಾಖಲೆಗಳನ್ನು ತಪಾಸಣೆ ಮಾಡಲಾಗುತ್ತಿದೆ. ದಾಖಲೆಗಳಿಲ್ಲದ ವಾಹನಗಳನ್ನು ಚೆಕ್ ಪೋಸ್ಟ್ ನಿಂದ ವಾಪಸ್ ಕಳುಹಿಸಲಾಗುತ್ತಿದೆ. ಈ ವರೆಗೆ ಪೊಲೀಸರು 30ಕ್ಕೂ ಹೆಚ್ಚು ಕಾರುಗಳನ್ನ ವಾಪಸ್ ಕಳುಹಿಸಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ