AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ ಪ್ರಕರಣ: ಮಣಿಪುರದ Spa ಯುವತಿ ಆಸ್ಕಾ ಅರೆಸ್ಟ್

ಮಂಗಳೂರು: ಡ್ಯಾನ್ಸರ್‌ ಕಮ್ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಹಿನ್ನೆಲೆಯಲ್ಲಿ ಕಿಶೋರ್ ಶೆಟ್ಟಿ ಜತೆ ಡ್ರಗ್ಸ್‌ ಪಾರ್ಟಿ ಮಾಡಿದ್ದ ಯುವತಿಯೊಬ್ಬಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಸ್ಪಾವೊಂದರಲ್ಲಿ ಕೆಲಸ ಮಾಡುತ್ತಿದ್ದ ಆಸ್ಕಾ ಎಂಬ ಯುವತಿ ಅರೆಸ್ಟ್ ಆದವಳು. ಬಂಧಿತ ಯುವತಿ ಆಸ್ಕಾ ಮೂಲತಃ ಮಣಿಪುರದವರು. ಕೊರೊನಾ ಲಾಕ್‌ಡೌನ್ ವೇಳೆ ಕಿಶೋರ್‌ ಜತೆ ಆಸ್ಕಾ ಡ್ರಗ್ಸ್‌ ಪಾರ್ಟಿ ಮಾಡಿದ್ದಳು ಎಂದು ತಿಳಿದುಬಂದಿದೆ. ಈಕೆಯನ್ನು ಬಂಧಿಸಿ ಡ್ರಗ್ಸ್ ಟೆಸ್ಟ್ ಮಾಡಿಸಿದ್ದ ಪೊಲೀಸರು, ಟೆಸ್ಟ್‌ನಲ್ಲಿ ಯುವತಿ ಆಸ್ಕಾ ಡ್ರಗ್ಸ್‌ […]

ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ ಪ್ರಕರಣ: ಮಣಿಪುರದ Spa ಯುವತಿ ಆಸ್ಕಾ ಅರೆಸ್ಟ್
ಸಾಧು ಶ್ರೀನಾಥ್​
|

Updated on:Sep 22, 2020 | 11:11 AM

Share

ಮಂಗಳೂರು: ಡ್ಯಾನ್ಸರ್‌ ಕಮ್ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಹಿನ್ನೆಲೆಯಲ್ಲಿ ಕಿಶೋರ್ ಶೆಟ್ಟಿ ಜತೆ ಡ್ರಗ್ಸ್‌ ಪಾರ್ಟಿ ಮಾಡಿದ್ದ ಯುವತಿಯೊಬ್ಬಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಸ್ಪಾವೊಂದರಲ್ಲಿ ಕೆಲಸ ಮಾಡುತ್ತಿದ್ದ ಆಸ್ಕಾ ಎಂಬ ಯುವತಿ ಅರೆಸ್ಟ್ ಆದವಳು. ಬಂಧಿತ ಯುವತಿ ಆಸ್ಕಾ ಮೂಲತಃ ಮಣಿಪುರದವರು. ಕೊರೊನಾ ಲಾಕ್‌ಡೌನ್ ವೇಳೆ ಕಿಶೋರ್‌ ಜತೆ ಆಸ್ಕಾ ಡ್ರಗ್ಸ್‌ ಪಾರ್ಟಿ ಮಾಡಿದ್ದಳು ಎಂದು ತಿಳಿದುಬಂದಿದೆ. ಈಕೆಯನ್ನು ಬಂಧಿಸಿ ಡ್ರಗ್ಸ್ ಟೆಸ್ಟ್ ಮಾಡಿಸಿದ್ದ ಪೊಲೀಸರು, ಟೆಸ್ಟ್‌ನಲ್ಲಿ ಯುವತಿ ಆಸ್ಕಾ ಡ್ರಗ್ಸ್‌ ಸೇವಿಸಿರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಈಕೆ ಜತೆ ಡ್ರಗ್ಸ್‌ ತೆಗೆದುಕೊಂಡಿದ್ದವರಿಗೂ ನೋಟಿಸ್‌ ಜಾರಿ ಮಾಡಲಾಗಿದ್ದು, ಯುವತಿಯರ ಜೊತೆ ಕಿಶೋರ್ ಸಹ ಡ್ರಗ್ಸ್‌ ಪಾರ್ಟಿ ಮಾಡಿದ್ದ ಎಂಬುದು ಗಮನಾರ್ಹ.

Published On - 9:28 am, Tue, 22 September 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ